LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪೂರ್ವಭಾವಿ ಸಭೆ

Advertisement
ಜಮಖಂಡಿ : ಬಾಗಲಕೋಟ ಜಿಲ್ಲೆಯ ಜಮಖಂಡಿ ತಾಲೂಕು ಕ್ರೀಡಾಂಗಣದಲ್ಲಿ 79 ನೇ ಸ್ವಾತಂತ್ರೋತ್ಸವವನ್ನು ಪ್ರತಿ ವರ್ಷಕ್ಕಿಂತ ಈ ವರ್ಷ ವಿಷೇಶವಾಗಿ ಅಚ್ಚುಕಟ್ಟಾಗಿ ನಡೆಸುವ ಸಲುವಾಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನು ಜಮಖಂಡಿ ಆಡಳಿತ ಸೌದದ ತಹಸೀಲ್ದಾರ್ ಸಭಾ ಭವನದಲ್ಲಿ ಪೂರ್ವಭಾವಿ ಸಭೆಯನ್ನು ಜಮಖಂಡಿ ಶಾಸಕರಾದ ಜಗದೀಶ ಗುಡಗುಂಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಭೆಯಲ್ಲಿ ಅಗಷ್ಟ್ 15 ಸ್ವತಂತ್ರೋತ್ಸವ ಸಕಲ ಸಿದ್ದತೆಗಳನ್ನು ಮಾಡಿಕೊಂಡು ಅಚ್ಚುಕಟ್ಟಾಗಿ ಮಾಡಿಕೊಳ್ಳಲು ಮತ್ತು ಪ್ಲಾಸ್ಟಿಕ್ ಧ್ವಜವನ್ನು ಸಂಪೂರ್ಣವಾಗಿ ನಿಷೇದಿಸಲು ಸೂಚನೆ ನೀಡಿದ್ದಾರೆ.

ಭಾಗಿಯಾದ ಸ್ಥಳೀಯ ಮುಖಂಡರುಗಳು ಮತ್ತು ಅಧಿಕಾರಿಗಳು ಕಾರ್ಯಕ್ರಮದ ಬಗ್ಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಮಖಂಡಿ ಉಪವಿಬಾಧಿಕಾರಿ ಶ್ವೇತಾ ಬಿಡಿಕಾರ್, ತಹಶೀಲ್ದಾರ್ ಅನಿಲ್ ಬಡಿಗೇರ್, ಪೌರಾಯುಕ್ತ ಜ್ಯೋತಿ ಗಿರೀಶ್, ಮತ್ತು ತಾಲೂಕು ಪಂಚಾಯತಿ EO ಸಚಿನ್ ಮಾಚಕನೂರ, CPI ಮಲ್ಲಪ್ಪ ಮಡ್ಡಿ, ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಸಂಘಟನೆಯ ಮುಖಂಡರು ಮತ್ತು ಪತ್ರಕರ್ತರು ಬಾಗಿಯಾಗಿದ್ದರು.

ವರದಿ : ಬಂದೇನವಾಜ ನದಾಫ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ