Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಯ ಕರ್ನಾಟಕ ಜನಪರ ವೇದಿಕೆಯಿಂದ  ಪೂರ್ವಭಾವಿ ಸಭೆ

Advertisement
ಕಲಬುರಗಿ: ಜಯ ಕರ್ನಾಟಕ ಜನಪರ ವೇದಿಕೆ ಬೀದರ್, ಯಾದಗಿರಿ ಮತ್ತು ಕಲಬುರಗಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು. ಈ ಸಭೆಯನ್ನು ಪ್ರಾರಂಭಿಸುವ ಮೊದಲು ನೇತಾಜಿ ಸುಭಾಷ್ ಚಂದ್ರ ಬೋಸ್ ನವರ ಜನ್ಮದಿನದ ಸವಿ ನೆನಪಿನ ಆಚರಣೆ ಮಾಡಲಾಯಿತು.

ಜಯ ಕರ್ನಾಟಕ ಜನಪರ ವೇದಿಕೆ ಸೇಡಂ ತಾಲೂಕು ಘಟಕದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಕಮಿಟಿಯ ಉಪಾಧ್ಯಕ್ಷರಾದ ಹಾಲಪ್ಪ ವರವಿ, ರಾಜ್ಯ ಸಂಚಾಲಕರು ವೆಂಕಟೇಶ್ ರೆಡ್ಡಿ ಯಾದಗಿರಿ, ರಾಜ್ಯ ಸಲಹೆಗಾರರು ಉಮೇಶ್ ಬೀರಬಿಟ್ಟೆ ಹಾಗೂ ಕಲಬುರಗಿ ಜಿಲ್ಲಾಧ್ಯಕ್ಷರಾದ ಬಸವರಾಜ್ ಕೊರಳಿ, ಬೀದರ್ ಜಿಲ್ಲೆಯ ಜಿಲ್ಲಾಧ್ಯಕ್ಷರು ಸಂಜು ಕುಮಾರ್ ಟೋಳ್ಳೆ, ಕಲಬುರಗಿ ಜಿಲ್ಲಾ ಉಪಾಧ್ಯಕ್ಷರಾದ ವರದಾಸ್ವಾಮಿ ಬಿ ಹಿರೇಮಠ, ಜಿಲ್ಲಾ ಘಟಕ ಪ್ರಧಾನ ಕಾರ್ಯದರ್ಶಿ ಅರುಣ್ ನಾಮದಾರ್, ಜಿಲ್ಲಾ ಕಾರ್ಯದರ್ಶಿ ಅಸಿಫ್ ರುದ್ರಾವಾಡಿ, ಅಳಂದ್ ತಾಲೂಕ ಅಧ್ಯಕ್ಷರಾದ ನಾಗರಾಜ್ ಗೋಡಕೆ, ಸದಾನಂದ್ ಕ್ಷೇತ್ರಿ ಅಫ್ಜಲ್ ಪುರ, ವಿಕ್ರಂ ಜೇವರ್ಗಿ, ರಮೇಶ್ ಮಡಿವಾಳ್, ಸಂದೀಪ್ ಭೀಮಳ್ಳಿ, ಸುನಿಲ್ ಐರೋಡಗಿ, ಮುತ್ತು ಕುರಿಮನಿ, ರಮೇಶ್ ವಿಶ್ವಕರ್ಮ ಚಿಂಚೋಳಿ, ಉಮೇಶ್ ದೇವರಲ್ಲಿ ಸೇಡಂ, ಕೇಶವ್ ರೆಡ್ಡಿ ಮತ್ತು ವಿವಿಧ ತಾಲೂಕಿನ ತಾಲೂಕ ಪದಾಧಿಕಾರಿಗಳು ಜಿಲ್ಲೆಯ ಎಲ್ಲಾ ಜಯ ಕರ್ನಾಟಕ ಜನಪರ ವೇದಿಕೆಯ ಕನ್ನಡ ಅಭಿಮಾನದ ಸೇವಕರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವರದಿ : ವೆಂಕಟಪ್ಪ ಕೆ ಸುಗ್ಗಾಲ್.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ