LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮುಂಗಾರು ಹಂಗಾಮಿನ ಪೂರ್ವಭಾವಿ ಸಭೆ

Advertisement
ಕಾಳಗಿ : ಪಟ್ಟಣದ ಪ್ರವಾಸಿಮಂದಿರದಲ್ಲಿ ಕಾಳಗಿ ಗ್ರೇಡ 1 ತಸೀಲ್ದಾರ್ ಘಮವತಿ ರಾಠೋಡ್ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ ಪೂರ್ವಭಾವಿ ಸಭೆ ಜರುಗಿತು.ಈ ಸಭೆಯನ್ನು ಉದ್ದೇಸಿಸಿ ಮಾತನಾಡಿದ ಅವರು ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರವಹಿಸಬೇಕು.

ಮಳೆಗಾಲ ಆರಂಭ ಆಗಿರುವದರಿಂದ ಮಳೆಗಾಲದಲ್ಲಿ ಕಲರಾ, ಡೆಂಗು , ಮಲೇರಿಯಾ ಸೇರಿದಂತೆ ಇತರೆ ಸಾಂಕ್ರಾಮಿಕ ಹರಡದಂತೆ ಅಧಿಕಾರಿಗಳು ನಿಯಂತ್ರಣ ಕ್ರಮಗಳು ಕೈಗೊಳ್ಳಬೇಕು. ಪ್ರತಿ ಗ್ರಾಮ ಪಂಚಾಯತ ನಲ್ಲಿ ಸಭೆ ನಡೆಸಿ ಗ್ರಾಮಸ್ಥರಲ್ಲಿ ಅರಿವು ಮೂಡಿಸಬೇಕು.

ಕುಡಿಯುವ ನೀರಿನ ಪೈಪುಗಳು ಚರಂಡಿಗಳ ಮೂಲಕ ಹಾದು ಹೋಗಿ ಒಡೆದರೆ ತಕ್ಷಣವೇ ಸರಿಪಡಿಸಿಕೊಳ್ಳಬೇಕು, ಇಲ್ಲದಿದ್ದರೆ ಒಡೆದ ಪೈಪು ಕಲುಸಿತಾ ನೀರು ಸೇರಿ ನಳಗಳ ಮೂಲಕ ಮನೆಗಳಿಗೆ ಪೂರೈಕೆ ಆದರೆ ಜನರಿಗೆ ವಾಂತಿ ಬೀದಿ ಅಂತ ಕಾಯಿಲೆಗಳು ಆಗುವ ಸಂಭವ ಹೆಚ್ಚು ಎಂದರು.

ಈ ಸಂದರ್ಭದಲ್ಲಿ ತಾಲೂಕ ಪಂಚಾಯತ್ ಮುಖ್ಯ ಅಧಿಕಾರಿ ಬಸಲಿಂಗಪ್ಪ ಡಿಗ್ಗಿ.ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ಪಂಕಜ.ಗ್ರೇಡ್-2 ತಹಸಿಲ್ದಾರ್ ರಾಜೇಶ್ವರಿ.ಪಿಎಸ್ಐ ತಿಮ್ಮಯ್ಯ ಬಿಕೆ.ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸೂರ್ಯಕಾಂತ ಸಾವಳಗಿ ಸೇರಿದಂತೆ ವಿವಿಧ ತಾಲೂಕು ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವರದಿ : ಹಣಮಂತ ಕುಡಹಳ್ಳಿ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ