Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆ

Advertisement
ಮೊಳಕಾಲ್ಮೂರು : ಈ ಬಾರಿ ವಾಲ್ಮೀಕಿ ಜಯಂತಿಯನ್ನು ಎಲ್ಲರೂ ಸೇರಿ ಅದ್ದೂರಿಯಾಗಿ ಆಚರಣೆ ಮಾಡೋಣ, ನಾನು ಕೂಡ ಸಮುದಾಯದ ಒಬ್ಬ ವ್ಯಕ್ತಿಯಾಗಿ ಬರುತ್ತೇನೆ ಎಲ್ಲರೂ ಸೇರಿ ಅದ್ದೂರಿಯಾಗಿ ಆಚರಣೆ ಮಾಡೋಣ ಎಂದರು.

ಗುರುವಾರ ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ವಾಲ್ಮೀಕಿ ನಾಯಕ ಸಮುದಾಯದ ಮುಖಂಡರೊಂದಿಗೆ ಮಾತನಾಡಿದರು. ನಾನು ವಾಲ್ಮೀಕಿ ಸಮುದಾಯದ ಮುಖಂಡನಾಗಿ ಬರುತ್ತೇನೆ ಆಮೇಲೆ ಶಾಸಕರಾಗಿ ನಿಮ್ಮ ಜೊತೆ ಇರುತ್ತೇನೆ.

https://youtu.be/aMDDw9n0pf4

 

ಕಳೆದ ಬಾರಿ ವಾಲ್ಮೀಕಿ ಜಯಂತಿ ಕಾರಣಾಂತರದಿಂದ ಆಚರಿಸಲಾಗಲಿಲ್ಲ ಈ ಬಾರಿ ಎಲ್ಲಾ ವೈಮನಸುಗಳನ್ನು ಬಿಟ್ಟು ಎಲ್ಲರೂ ಒಂದಾಗಿ ವಾಲ್ಮೀಕಿ ಜಯಂತಿಯನ್ನು ಅತ್ಯಂತ ಸಡಗರದಿಂದ ಆಚರಣೆ ಮಾಡಬೇಕು. ಆದ್ದರಿಂದ ಎಲ್ಲಾ ಹಿರಿಯರನ್ನು ಒಗ್ಗೂಡಿಸಿ ಜಯಂತಿಯನ್ನು ಅರ್ಥ ಪೂರ್ಣವಾಗಿ ಆಚರಣೆ ಮಾಡೋಣ ಎಂದರು.
ಜಾತಿ ಗಣತಿ ವಿಚಾರದಲ್ಲಿ ನಮ್ಮ ಸಮಾಜಕ್ಕೆ ಆಗುವ ಅನ್ಯಾಯಗಳ ಬಗ್ಗೆ ಎಲ್ಲಾ ಶಾಸಕರು ಎಲ್ಲಾ ಸಚಿವರು ಗಮನದಲ್ಲಿ ಇಟ್ಟುಕೊಂಡೆ ಸರ್ಕಾರದಲ್ಲಿ ಕೆಲಸ ಮಾಡುತ್ತಿದ್ದಾರೆ ಎಸ್ ಟಿ ಸಮುದಾಯಕ್ಕೆ ಕುರುಬರನ್ನು ಸೇರಿಸುವ ವಿಚಾರ ಎಲ್ಲರ ಗಮನದಲ್ಲಿದೆ, ಅದು ಅಷ್ಟು ಸುಲಭದ ಮಾತಲ್ಲ. ಅದನ್ನು ಬಿಟ್ಟು ವಾಲ್ಮೀಕಿ ಜಯಂತಿಯನ್ನು ತಾಲೂಕಿನ ಎಲ್ಲಾ ಜನಗಳು ಸೇರಿ ಅದ್ದೂರಿಯಾಗಿ ಮಾಡಿ ಒಳ್ಳೆಯ ಸಂದೇಶವನ್ನು ನೀಡೋಣ ಎಂದರು.

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ರಾಯಪುರದ ಸುರೇಶ್, ವಕೀಲರಾದ ಬಿ ವಿಜಯ್, ಭಕ್ತ ಪ್ರಹಲ್ಲಾದ, ಮುಖಂಡರಾದ ದೇವಯ್ಯ, ಜಗಳೂರಯ್ಯ, ಪಟೇಲ್ ಜಿ ಪಾಪ ನಾಯಕ್, ಇನ್ನು ಹಲವು ವಾಲ್ಮೀಕಿ ಮುಖಂಡರು ವಾಲ್ಮೀಕಿ ಜಯಂತಿಯ ಆಚರಣೆ ಬಗ್ಗೆ ತಮ್ಮ ತಮ್ಮ ಅನಿಸಿಕೆಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ವಾಲ್ಮೀಕಿ ಸಮಾಜದ ಮುಖಂಡರು ಅಧಿಕಾರಿಗಳು ಇನ್ನು ಹಲವರು ಉಪಸ್ಥಿತರಿದ್ದರು.

ವರದಿ: ಪಿಎಂ ಗಂಗಾಧರ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ