Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

134ನೇ ಜಯಂತಿಯ ರಚನಾ ಸಮಿತಿ ಕುರಿತು : ಪೂರ್ವಭಾವಿ ಸಭೆ

Advertisement
ಕಾಳಗಿ : ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ 134 ನೇ ಜಯಂತೋತ್ಸವ ಸಮಿತಿಯ ಪದಾಧಿಕಾರಿಗಳ ರಚನೆ ಸಮಿತಿ ಕುರಿತು ಇಂದು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆ ಸೇರಲಾಯಿತು, ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ 134ನೇ ಜಯಂತೋತ್ಸವ ಸಮಿತಿಯನ್ನು ಪೂರ್ಣ ಪ್ರಮಾಣದ ರಚನೆ ಕುರಿತು 30/03 /2025 ರಂದು ರವಿವಾರ ಬೆಳಿಗ್ಗೆ 10:30 ಕ್ಕೆ ಕಾಳಗಿ ಪ್ರವಾಸಿ ಮಂದಿರದಲ್ಲಿ ಸಮುದಾಯದ ಹಿರಿಯ ಮುಖಂಡರ ಸಮ್ಮುಖದಲ್ಲಿ ಸಭೆ ಕರೆಯಲಾಗಿದ್ದು,

ಆದ್ದರಿಂದ ಕಾಳಗಿ ತಾಲೂಕಿನ ಸಂಘಟನಾಕರಾರು, ಸಮಾಜ ಚಿಂತಕರು, ಯುವಕರು, ಬುದ್ಧಿ ಜೀವಿಗಳು, ಬುದ್ಧ ಬಸವ ಅಂಬೇಡ್ಕರ್ ರವರ ಅಭಿಮಾನಿಗಳು ಮತ್ತು ಅನುವಾಯಿಗಳು ,ಎಲ್ಲರು ಬಂದು ಈ ಸಮಿತಿ ರಚನಾ ಸಭೆಯಲ್ಲಿ ಭಾಗವಹಿಸಿ ಯಶಸ್ವೀಗೊಳಿಸಬೇಕು ಎಂದು ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ 134ನೇ ಜಯಂತೋತ್ಸವ ಸಮಿತಿಯ ಅಧ್ಯಕ್ಷರಾದ ಗಂಗಾಧರ್ ಮಾಡ್ಬೂಳ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.



ಈ ಸಂದರ್ಭದಲ್ಲಿ :ಕಲ್ಯಾಣ್ ರಾವ್ ಡೊಣ್ಣೂರ, ಶಂಕರ್ ಹೆರೂರ್,ಕತಲಪ್ಪ ಅಂಕನ್, ಮಲ್ಲಿಕಾರ್ಜುನ್ ಗಂವಾರ್,ಮಹೇಂದ್ರ ಸೂಗೂರು, ಬಸವರಾಜ್ ಮೇಲ್ಕೇರಿ, ಮಲ್ಲಿಕಾರ್ಜುನ್ ಕನ್ನಡ್ಗಿ, ಗುರುನಂದೀಶ್ ಕೋಣಿನ್, ರತನ್ ಕನ್ನಡಿಗಿ, ನಾಗರಾಜ್ ಬೇವಿನ ಕಾರ್, ಪ್ರದೀಪ್ ಡೊಣ್ಣೂರು ಅವಿನಾಶ್ ಕೊಡೆದುರ, ಬಸವರಾಜ ಹೊಸಮನಿ, ಬಾಬುರಾವ ಡೊಣ್ಣೂರು, ಸಿದ್ದು ನಾಗೂರ್, ಅಮರ್ ಗೋಟೂರು, ಅರ್ಜುನ್ ಚಿಂಚೋಳಿ ಎಚ್, ಮಹಾದೇವ ಗೋಳ, ಈ ಒಂದು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದರು.

ವರದಿ : ಹಣಮಂತ ಕುಡಹಳ್ಳಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ