Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

400 ವರ್ಷಗಳ ಇತಿಹಾಸದಲ್ಲಿಯೇ ಮೊದಲು : 11 ದಿನ ದಸರಾ ನಡೆಸಲು ತಯಾರಿ

Advertisement
ಮೈಸೂರು: ನಾಡಹಬ್ಬ ಮೈಸೂರು ದಸರಾ ಪ್ರತಿ ವರ್ಷ 10 ದಿನಗಳ ಕಾಲ ನಡೆಯುವುದು ಪದ್ಧತಿ. ಆದರೆ ಈ ವರ್ಷ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 11 ದಿನಗಳ ಕಾಲ ನಡೆಯಲಿದೆ ಎಂಬುದು ವಿಶೇಷ. ಇದು ಮೈಸೂರು ದಸರಾದ 400 ವರ್ಷಗಳ ಇತಿಹಾಸದಲ್ಲಿಯೇ ಇದೇ ಮೊದಲು.

ಪಂಚಾಂಗದ ತಿಥಿಗಳ ಪ್ರಕಾರ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ ಅಂದ್ರೆ 11 ದಿನಗಳ ಕಾಲ ದಸರಾ ಉತ್ಸವ ಸೆ. 24ರಂದು ಬರುವ ಪಂಚಮಿ ತಿಥಿ 25ಕ್ಕೂ ಮುಂದುವರೆದಿರುವ ಕಾರಣ ದಸರಾ ಮಹೋತ್ಸವ 11 ದಿನ ನಡೆಯಲಿದೆ.

ಸಾಮಾನ್ಯವಾಗಿ ಪ್ರತಿ ವರ್ಷ 10 ದಿನಗಳ ಕಾಲ ದಸರಾ ಆಚರಿಸಲಾಗುತ್ತದೆ. ದಸರಾ ಪರಂಪರೆ ಆರಂಭವಾಗಿ 410 ವರ್ಷ ಕಳೆದಿದೆ. 410 ವರ್ಷಗಳಿಂದಲೂ ದಸರಾ 10 ದಿನಗಳ ಕಾಲ ನಡೆದಿದೆ. ಇದೇ ಮೊದಲ ಬಾರಿಗೆ ದಸರಾ 11 ದಿನಗಳ ಕಾಲ ಬಂದಿದೆ.

ಈ ಹಿನ್ನೆಲೆಯಲ್ಲಿ ಈ ಬಾರಿ ದಸರಾ ಮಹೋತ್ಸವ ಸಾಕಷ್ಟು ವಿಶೇಷತೆ ಪಡೆದುಕೊಂಡಿದೆ. ಅಲ್ಲದೇ ಧಾರ್ಮಿಕ ಚರ್ಚೆಗೂ ಕಾರಣವಾಗಿದೆ. 11 ದಿನ ದಸರಾ ನಡೆದ ಉದಾಹರಣೆಗಳಿಲ್ಲ.

ಮಹಾಲಯ ಅಮವಾಸ್ಯೆ ಮರುದಿನದಿಂದ ನವರತರಿ ಶುರುವಾಗಿ 9 ದಿನಗಳ ಮರುದಿನ ವಿಜಯದಶಮಿ ಆಚರಿಸುವುದು ಸಂಪ್ರದಾಯ. ವಿಜಯದಶಮಿಯಂದು ಜಂಬೂಸವಾರು ನಡೆಯಲಿದೆ

ನೂರು ವರ್ಷಗಳ ಹಿಂದೆ 11 ದಿನಗಳ ಕಾಲ ದಸರಾ ನಡೆದಿರಬಹುದು. ಆದರೆ ನನ್ನ ಅನುಭವದಲ್ಲಿ ಇದೇ ಮೊದಲು. ಪಂಚಾಂಗದಲ್ಲಿ ಸೆ.21ರಂದು ಮಹಾಲಯ ಅಮವಾಸ್ಯೆ ಬರುತ್ತದೆ.

ಅದರ ಮಾರನೇ ದಿನ ಅಂದರೆ ಸೆ.22ರಿಂದ ಅ.2ರವರೆಗೆ ಶರನ್ನವರಾತ್ರಿ ಮತ್ತು ವಿಜಯದಶಮಿ ನಡೆಯಲಿದೆ ಎಂದು ಧಾರ್ಮಿಕ ಚಿಂತಕ ಡಾ.ಶಲ್ವಪಿಳ್ಳೈ ಯ್ಯಂಗಾರ್ ವಿವರಿಸಿದ್ದಾ ರೆ..
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ