LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

400 ವರ್ಷಗಳ ಇತಿಹಾಸದಲ್ಲಿಯೇ ಮೊದಲು : 11 ದಿನ ದಸರಾ ನಡೆಸಲು ತಯಾರಿ

Advertisement
ಮೈಸೂರು: ನಾಡಹಬ್ಬ ಮೈಸೂರು ದಸರಾ ಪ್ರತಿ ವರ್ಷ 10 ದಿನಗಳ ಕಾಲ ನಡೆಯುವುದು ಪದ್ಧತಿ. ಆದರೆ ಈ ವರ್ಷ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 11 ದಿನಗಳ ಕಾಲ ನಡೆಯಲಿದೆ ಎಂಬುದು ವಿಶೇಷ. ಇದು ಮೈಸೂರು ದಸರಾದ 400 ವರ್ಷಗಳ ಇತಿಹಾಸದಲ್ಲಿಯೇ ಇದೇ ಮೊದಲು.

ಪಂಚಾಂಗದ ತಿಥಿಗಳ ಪ್ರಕಾರ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ ಅಂದ್ರೆ 11 ದಿನಗಳ ಕಾಲ ದಸರಾ ಉತ್ಸವ ಸೆ. 24ರಂದು ಬರುವ ಪಂಚಮಿ ತಿಥಿ 25ಕ್ಕೂ ಮುಂದುವರೆದಿರುವ ಕಾರಣ ದಸರಾ ಮಹೋತ್ಸವ 11 ದಿನ ನಡೆಯಲಿದೆ.

ಸಾಮಾನ್ಯವಾಗಿ ಪ್ರತಿ ವರ್ಷ 10 ದಿನಗಳ ಕಾಲ ದಸರಾ ಆಚರಿಸಲಾಗುತ್ತದೆ. ದಸರಾ ಪರಂಪರೆ ಆರಂಭವಾಗಿ 410 ವರ್ಷ ಕಳೆದಿದೆ. 410 ವರ್ಷಗಳಿಂದಲೂ ದಸರಾ 10 ದಿನಗಳ ಕಾಲ ನಡೆದಿದೆ. ಇದೇ ಮೊದಲ ಬಾರಿಗೆ ದಸರಾ 11 ದಿನಗಳ ಕಾಲ ಬಂದಿದೆ.

ಈ ಹಿನ್ನೆಲೆಯಲ್ಲಿ ಈ ಬಾರಿ ದಸರಾ ಮಹೋತ್ಸವ ಸಾಕಷ್ಟು ವಿಶೇಷತೆ ಪಡೆದುಕೊಂಡಿದೆ. ಅಲ್ಲದೇ ಧಾರ್ಮಿಕ ಚರ್ಚೆಗೂ ಕಾರಣವಾಗಿದೆ. 11 ದಿನ ದಸರಾ ನಡೆದ ಉದಾಹರಣೆಗಳಿಲ್ಲ.

ಮಹಾಲಯ ಅಮವಾಸ್ಯೆ ಮರುದಿನದಿಂದ ನವರತರಿ ಶುರುವಾಗಿ 9 ದಿನಗಳ ಮರುದಿನ ವಿಜಯದಶಮಿ ಆಚರಿಸುವುದು ಸಂಪ್ರದಾಯ. ವಿಜಯದಶಮಿಯಂದು ಜಂಬೂಸವಾರು ನಡೆಯಲಿದೆ

ನೂರು ವರ್ಷಗಳ ಹಿಂದೆ 11 ದಿನಗಳ ಕಾಲ ದಸರಾ ನಡೆದಿರಬಹುದು. ಆದರೆ ನನ್ನ ಅನುಭವದಲ್ಲಿ ಇದೇ ಮೊದಲು. ಪಂಚಾಂಗದಲ್ಲಿ ಸೆ.21ರಂದು ಮಹಾಲಯ ಅಮವಾಸ್ಯೆ ಬರುತ್ತದೆ.

ಅದರ ಮಾರನೇ ದಿನ ಅಂದರೆ ಸೆ.22ರಿಂದ ಅ.2ರವರೆಗೆ ಶರನ್ನವರಾತ್ರಿ ಮತ್ತು ವಿಜಯದಶಮಿ ನಡೆಯಲಿದೆ ಎಂದು ಧಾರ್ಮಿಕ ಚಿಂತಕ ಡಾ.ಶಲ್ವಪಿಳ್ಳೈ ಯ್ಯಂಗಾರ್ ವಿವರಿಸಿದ್ದಾ ರೆ..
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ