Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ನಾನು ಸದಾ ಸಿದ್ದ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ

Advertisement
--ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದರಾದ ಕುಮಾರಿ ಪ್ರಿಯಾಂಕ ಜಾರಕಿಹೊಳಿ

                                                            ಅವರ ನಿವೇದನೆ, ಪ್ರಿಯ ಮತದಾರ ಪ್ರಭುಗಳೇ,

--------------ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿ ಒಂದು ವರ್ಷ ಪೂರ್ಣ

-------------------------ಕ್ಷೇತ್ರದ ಜನರ ಪ್ರೀತಿ, ವಿಶ್ವಾಸ- ಸಹಕಾರಕ್ಕೆ ಅಭಿನಂದನೆಗಳು  

ಚಿಕ್ಕೋಡಿ: ನನ್ನನ್ನು ನಿಮ್ಮ ಪ್ರತಿನಿಧಿಯಾಗಿ ಆಯ್ಕೆಮಾಡಿ, ಸಂಸದೆಯಾಗಿ ಪ್ರಮಾಣ ವಚನ ಸ್ವೀಕರಿಸಿ ಈಗ ಒಂದು ವರ್ಷ ಪೂರ್ಣವಾಗಿದೆ. ಈ ಅವಧಿಯಲ್ಲಿ ನಿಮ್ಮ ವಿಶ್ವಾಸ ಮತ್ತು ಸಹಕಾರಕ್ಕಾಗಿ ನಾನು ಹೃತ್ಪೂರ್ವಕವಾಗಿ ಕೃತಜ್ಞಳು.

ಈ ಒಂದು ವರ್ಷದಲ್ಲಿ ನಮ್ಮ ಕ್ಷೇತ್ರದ ಅಭಿವೃದ್ಧಿ, ರಾಜ್ಯ ಹಾಗೂ ರಾಷ್ಟ್ರದ ಹಿತದೃಷ್ಟಿಯಿಂದ ಸಕ್ರಿಯವಾಗಿ ಕೆಲಸ ಮಾಡಲು ನನಗೆ ಅವಕಾಶ ಕಲ್ಪಿಸಿದ್ದೀರಿ. ನಿಮ್ಮ ಎಲ್ಲರ ಸಹಯೋಗದೊಂದಿಗೆ ಶಿಕ್ಷಣ, ಆರೋಗ್ಯ, ರೋಡು-ರೈಲು ಸೌಕರ್ಯ, ಕೃಷಿ, ಉದ್ಯೋಗ ಸೃಷ್ಟಿ, ಮಹಿಳಾ-ಯುವಜನ ಸಬಲೀಕರಣ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪ್ರಗತಿಗಾಗಿ ನಿರಂತರ ಶ್ರಮಿಸುತ್ತಿದ್ದೇನೆ.

ಮುಂದಿನ ದಿನಗಳಲ್ಲಿ ನಮ್ಮ ಚಿಕ್ಕೋಡಿ ಕ್ಷೇತ್ರವು ಸಮೃದ್ಧಿ, ಸಮಾಧಾನ ಮತ್ತು ಅಭಿವೃದ್ಧಿಯ ದಿಶೆಯಲ್ಲಿ ಮುನ್ನಡೆಯಲು ನನ್ನ ಪ್ರಯತ್ನಗಳು ಹೆಚ್ಚು ತೀವ್ರಗೊಳ್ಳುತ್ತವೆ. ನಿಮ್ಮ ಸಲಹೆಗಳು, ಸೂಚನೆಗಳು ಮತ್ತು ಬೆಂಬಲ ನನಗೆ ಶಕ್ತಿ ನೀಡುತ್ತದೆ. ಒಗ್ಗಟ್ಟಿನಿಂದ ಕೆಲಸ ಮಾಡಿ, ನಮ್ಮ ಪ್ರದೇಶಕ್ಕೆ ಹೆಚ್ಚಿನ ಸಾಧನೆಗಳನ್ನು ತರೋಣ.

ನಿಮ್ಮ -ಪ್ರಿಯಾಂಕಾ ಜಾರಕಿಹೊಳಿ
ಸಂಸದೆ, ಚಿಕ್ಕೋಡಿ ಲೋಕಸಭಾ ಕ್ಷೇತ್ರ.

ವರದಿ: ರಾಜು ಮುಂಡೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ