Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ವತಿಯಿಂದ ಕಾರ್ಯಕ್ರಮ

Advertisement

ಬಾಗಲಕೋಟೆ: ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ವತಿಯಿಂದ ಇವತ್ತಿನ ದಿನ  ಜಿಲ್ಲೆಯ ಬಾಗಲಕೋಟೆ ನವನಗರದ ಶ್ರೀ ಲಕ್ಷ್ಮೀದೇವಿ‌ ದೇವಸ್ಥಾನದಲ್ಲಿ ತಾಲೂಕಿನ   ಯೋಜನಾಧಿಕಾರಿಗಳಾದ ಬಸವರಾಜ್ ಅಂಗಡಿರವರು ಉಪಸ್ಥಿತಿಯಲ್ಲಿ ಸಭೆ ಹಾಗೂ ಕಾರ್ಯಕ್ರಮ ಜರಗಿತು‌ ಸಭೆ ನವನಗರ ವಲಯದ ನವನಗರ  ಕಾರ್ಯಕ್ಷೇತ್ರದಲ್ಲಿನ ಒಕ್ಕೂಟ ಪದಾಧಿಕಾರಿಗಳ ಸಭೆಯಲ್ಲಿ 2025-26 ನೇ ಸಾಲಿನಲ್ಲಿ  ನಡೆಸಿದ CSC OLYMPIAD ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ನೋಂದಾವಣೆ ಮಾಡಿಸಿ ಅವರಿಂದ ಆನ್ಲೈನ್ ಪರೀಕ್ಷೆಯನ್ನು ಬರಿಯಿಸಿ ಆ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಸರ್ಟಿಫಿಕೇಟ್ ಗಳನ್ನು ಮಾನ್ಯ ತಾಲೂಕು ‌ಯೋಜನಾಧಿಕಾರಿ ಬಸವರಾಜ್ ಅಂಗಡಿ ಅವರು ವಿತರಣೆ ಮಾಡಿದರು.
news_1779340607_0_546.webp

 

ಬಾಗಲಕೋಟೆ ತಾಲೂಕಿನ ಮಾನ್ಯ ಕ್ಷೇತ್ರ ಯೋಜನಾಧಿಕಾರಿಗಳು ಕಾರ್ಯಕ್ರಮದ ಬಗ್ಗೆ ಮಾತನಾಡಿ ವಿದ್ಯಾರ್ಥಿಗಳು  ಒಲಂಪಿಯಾಡ್ ಪರೀಕ್ಷೆ ಬರೆಯುವುದರಿಂದ ವಿದ್ಯಾರ್ಥಿಗಳ ಆಲೋಚನಾ ಶಕ್ತಿ ಹೆಚ್ಚುತ್ತದೆ ಮತ್ತು ಬುದ್ಧಿ ಶಕ್ತಿ ಹೆಚ್ಚುತ್ತದೆ  ಹಾಗೂ ವಿದ್ಯಾರ್ಥಿಗಳಿಗೆ ಆನ್ಲೈನ್ ಪರೀಕ್ಷೆ ಬರೆಯುವುದು ಹೇಗೆ ಮತ್ತು ಪರೀಕ್ಷೆ ಬರೆಯುವಾಗ ಸಮಯದ ಪಾಲನೆಯನ್ನು ಹೇಗೆ ನಿರ್ವಹಿಸಬೇಕು ಹಾಗೂ ಇನ್ನಿತರ ವಿಷಯಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.

ಈ ಸಭೆಯ ಕೊನೆಯಲ್ಲಿ 20 ಜನ ಪೋಷಕರು ತಮ್ಮ ಮಕ್ಕಳನ್ನು ನೋಂದಾವಣೆ ಮಾಡಿಸಲು ಒಪ್ಪಿದರು
news_1779340638_0_642.webp

 

ಈ ಸಭೆಯಲ್ಲಿ ವಲಯದ ಮೇಲ್ವಿಚಾರಕರು ಹಾಗೂ ಸೇವಾ ಪ್ರತಿನಿಧಿಗಳು ಮತ್ತು ವಿದ್ಯಾರ್ಥಿಗಳು ಹಾಗೂ ಸಿಎಸ್ಸಿ ಸೇವದಾರರು ಹಾಗೂ ತಾಲೂಕ ನೋಡಲು ಅಧಿಕಾರಿಯವರು ಸಮ್ಮುಖದಲ್ಲಿ ಸರ್ಟಿಫಿಕೇಟ್ ಗಳ ವಿತರಣೆಯನ್ನು ಮಾಡಲಾಯಿತು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೇ ೨೩ರಂದು  ಅಯ್ಯಣ್ಣ ಮಾಸ್ಟರ್ ಗೆ ಬಸವಶ್ರೀ ಕಾಯಕ' ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ  : ಡಾ. ಬಿರಾದಾರ್ಕೆಕೆಆರ್ ಪ್ಲೇ ಆಪ್ ಆಸೆ ಜೀವಂತಅನಿಯಂತ್ರಿತ ಆನ್ಲೈನ್ ಔಷಧಿಗಳು ಮಾರಾಟ ವಿರೋಧಿಸಿ ಔಷಧಿ ಅಂಗಡಿಗಳು ರಾಜ್ಯದ್ಯಂತ ಬಂದ್ ಯಶಸ್ವಿ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ವತಿಯಿಂದ ಕಾರ್ಯಕ್ರಮ ವೈ.ಕೆ. ಮೋಳೆ ಅಂಬೇಡ್ಕರ್ ಭವನ ಜಾಗದ ಸಮಸ್ಯೆ ಬಗೆಹರಿಸದಿದ್ದರೆ ಹೋರಾಟ: ಡಾ.ಕೆ.ಎಂ. ಸಂದೇಶ್‌ ಎಚ್ಚರಿಕೆಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ವಿದ್ಯಾರ್ಥಿನಿ ಮೇಲೆ ಅತ್ಯಾಚಾರಸಿಂಧನೂರು ಔಷಧ ವ್ಯಾಪಾರಿಗಳ ಮುಷ್ಕರ ಯಶಸ್ವಿಪಶ್ಚಿಮ ಬಂಗಾಳ ಸರ್ಕಾರದ ಐತಿಹಾಸಿಕ ತೀರ್ಮಾನ : ಇನ್ಮುಂದೆ ಮದ್ರಸಾಗಳಲ್ಲಿ 'ವಂದೇ ಮಾತರಂ'ಕಡ್ಡಾಯಕಾಂಗ್ರೆಸ್ ಮುಖಂಡ ಭಾಸ್ಕರ್ ಆಚಾರಿ ಮನೆಯಲ್ಲಿ ಮಾರಮ್ಮ ದೇವಿ ಜಾತ್ರೆಯ ಭರ್ಜರಿ ಊಟಾ15 ಸಾವಿರ ಶಿಕ್ಷಕರ ನೇಮಕಕ್ಕೆ ಸಿದ್ದರಾಮಯ್ಯ ಸೂಚನೆ