Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಂಗ್ಲಗುಡ್ಡದಲ್ಲಿ ಆಸ್ತಿಪಂಜರ ಪತ್ತೆ ಕೇಸ್ : ಎಲ್ಲಾ ಮೂಳೆಗಳು ಪುರುಷನದ್ದು : ಪ್ರಾಥಮಿಕ ಮಾಹಿತಿ 

Advertisement
ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್ ಐಟಿ ಅಧಿಕಾರಿಗಳು ಸೌಜನ್ಯಾ ಮಾವ ವಿಠಲಗೌಡ ಹೇಳಿದ್ದ ಬಂಗ್ಲಗುಡ್ಡ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಹಲವು ಬುರುಡೆ, ಮೂಳೆಗಳು, ಸೀರೆ, ಹಗ್ಗ ಮೊದಲಾದ ವಸ್ತುಗಳು ಪತ್ತೆಯಾಗಿವೆ.

ಬಂಗ್ಲಗುಡ್ಡದ ಮರವೊಂದರ ಕೆಳಗೆ ಹೆಣಗಳ ರಾಶಿಯನ್ನೇ ತಾನು ನೋಡಿದ್ದೆ. ವಾಮಾಚರಕ್ಕೆ ಬಳಸುವಂತಹ ವಸ್ತುಗಳು ಅಲ್ಲಿದ್ದವು ಎಂದು ವಿಠಲಗೌಡ ಹೇಳಿಕೆ ನೀಡಿದ್ದ. ಈ ಪ್ರಕರಣದ ಬೆನ್ನು ಹತ್ತಿರುವ ಎಸ್ ಐಟಿ ಅಧಿಕಾರಿಗಳು ಬಂಗ್ಲಗುಡ್ಡದ ಅರಣ್ಯದೊಳಗೆ ತೀವ್ರ ಶೋಧ ನಡೆಸಿದೆ.

ಮಹಜರು ವೇಳೆ ಭೂಮಿಯ ಮೇಲ್ಭಾಗದಲ್ಲಿಯೇ 5 ಕಡೆಗಳಲ್ಲಿ 5 ಬುರುಡೆಗಳು, ಅಸ್ಥಿಪಂಜರಗಳು ಪತ್ತೆಯಾಗಿವೆ.

ಮರದಲ್ಲಿ ಎರಡು ಹಗ್ಗ, ಸೀರೆ ಕೂಡ ಪತ್ತೆಯಾಗಿದ್ದು, ಅದರ ಬಳಿ ಮೂಳೆಗಳು ಪತ್ತೆಯಾಗಿವೆ. ನೇಣು ಬಿಗಿದಿರುವ ಅನುಮಾನ ವ್ಯಕ್ತವಾಗಿದೆ.

ಮಹಜರು ವೇಳೆ ತಜ್ಞವೈದ್ಯರ ತಂಡವೂ ಸ್ಥಳದಲ್ಲಿ ಉಪಸ್ಥಿತಿಯಿದ್ದು, ಪತ್ತೆಯಾಗಿರುವ ಬುರುಡೆ, ಮೂಳೆಗಳು ಪುರುಷನದ್ದು ಎಂದು ತಿಳಿಸಿದ್ದಾರೆ.

ಎಲ್ಲಾ ಮೂಳೆ, ಅಸ್ಥಿಪಂಜರ ಹಾಗೂ ಮಣ್ಣನ್ನು ಸಂಗ್ರಹಿಸಿರುವ ಅಧಿಕಾರಿಗಳು ಎಫ್ ಎಸ್ ಎಲ್ ಗೆ ವಾನಿಸಿದ್ದಾರೆ ಎಂದು ತಿಳಿದುಬಂದಿದೆ.

ಬಂಗ್ಲಗುಡ್ಡದ ಮರವೊಂದರ ಕೆಳಗೆ ಹೆಣಗಳ ರಾಶಿಯನ್ನೇ ತಾನು ನೋಡಿದ್ದೆ. ವಾಮಾಚರಕ್ಕೆ ಬಳಸುವಂತಹ ವಸ್ತುಗಳು ಅಲ್ಲಿದ್ದವು ಎಂದು ವಿಠಲಗೌಡ ಹೇಳಿಕೆ ನೀಡಿದ್ದ. ಈ ಪ್ರಕರಣದ ಬೆನ್ನು ಹತ್ತಿರುವ ಎಸ್ ಐಟಿ ಅಧಿಕಾರಿಗಳು ಬಂಗ್ಲಗುಡ್ಡದ ಅರಣ್ಯದೊಳಗೆ ತೀವ್ರ ಶೋಧ ನಡೆಸಿದೆ.

ಮಹಜರು ವೇಳೆ ಭೂಮಿಯ ಮೇಲ್ಭಾಗದಲ್ಲಿಯೇ 5 ಕಡೆಗಳಲ್ಲಿ 5 ಬುರುಡೆಗಳು, ಅಸ್ಥಿಪಂಜರಗಳು ಪತ್ತೆಯಾಗಿವೆ. ಮರದಲ್ಲಿ ಎರಡು ಹಗ್ಗ, ಸೀರೆ ಕೂಡ ಪತ್ತೆಯಾಗಿದ್ದು, ಅದರ ಬಳಿ ಮೂಳೆಗಳು ಪತ್ತೆಯಾಗಿವೆ. ನೇಣು ಬಿಗಿದಿರುವ ಅನುಮಾನ ವ್ಯಕ್ತವಾಗಿದೆ.

ಮಹಜರು ವೇಳೆ ತಜ್ಞವೈದ್ಯರ ತಂಡವೂ ಸ್ಥಳದಲ್ಲಿ ಉಪಸ್ಥಿತಿಯಿದ್ದು, ಪತ್ತೆಯಾಗಿರುವ ಬುರುಡೆ, ಮೂಳೆಗಳು ಪುರುಷನದ್ದು ಎಂದು ತಿಳಿಸಿದ್ದಾರೆ. ಎಲ್ಲಾ ಮೂಳೆ, ಅಸ್ಥಿಪಂಜರ ಹಾಗೂ ಮಣ್ಣನ್ನು ಸಂಗ್ರಹಿಸಿರುವ ಅಧಿಕಾರಿಗಳು ಎಫ್ ಎಸ್ ಎಲ್ ಗೆ ವಾನಿಸಿದ್ದಾರೆ ಎಂದು ತಿಳಿದುಬಂದಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ