Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನೌಷಧಿ ಕೇಂದ್ರೀಗಳನ್ನು ಮುಚ್ಚದೆ ಪುನಃ ತೆರೆಯುವಂತೆ ಬಿ ಜೆ ಪಿ ಮಂಡಲದಿಂದ ಪ್ರತಿಭಟನೆ

Advertisement
ಯಳಂದೂರು : ತಾಲ್ಲೋಕು ಆಸ್ಪತ್ರೆ ಮುಂಭಾಗ ತಾಲ್ಲೋಕು ಬಿಜೆಪಿ ಮಂಡಲದ ಅನಿಲ್ ರವರ ಅಧ್ಯಕ್ಷತೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕೆಲಕಾಲ ಪ್ರತಿಭಟನೆ ನೆಡೆಸಲಾಯಿತು.



ಅನಿಲ್ ರವರು ಮಾತನಾಡಿ ರಾಜ್ಯ ಸಿದ್ದರಾಮಯ್ಯ ರವರ ಸರ್ಕಾರ ಕೇಂದ್ರ ಸರ್ಕಾರ ಮಾಡಿರುವ ಜನರಿಗೆ ಕಡಿಮೆ ದರದಲ್ಲಿ ಸಿಗುವಾಗ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಕಾರ್ಯವನ್ನು ಮಾಡುತ್ತಿದೆ ಇದನ್ನು ಇಲ್ಲಿಗೆ ನಿಲ್ಲಿಸಬೇಕು ಜನೌಷಧಿ ಕೇಂದ್ರಗಳನ್ನು ಪುನಃ ತೆರೆಯಬೇಕು ತೆರೆಯುವ ವರೆಗೂ ಹೋರಾಟ ಮಾಡುತೇವೆ ಎಂದು ತಿಳಿಸಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ಮಾತನಾಡಿ ರಾಜ್ಯ ಸರ್ಕಾರ ಖಾಸಗಿ ಮೆಡಿಕಲ್ ಮಾಫಿಯಕೆ ಮಣಿದು ಜನರಿಗೆ ಕಡಿಮೆ ದರದಲ್ಲಿ ದೊರಕುವ ಜನೌಷಧಿ ಕೇಂದ್ರಗಳನ್ನು ಮುಚ್ಚುತಿದೆ ಎಂದರು.

ಜಿಲ್ಲಾ ಎಸ್ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಮಣ್ಣ ಮಾತನಾಡಿ ರಾಜ್ಯ ಸರ್ಕಾರ ಮಾಡುತ್ತಿರುವುದು ಸರಿಯಾದ ಕೆಲಸ ಅಲ್ಲಾ ಜನರ ಅತಿರ ಲೂಟಿ ಮಾಡುವ ಕೆಲಸವಾಗಿದೆ ಜನರಿಗೆ 10ರುಪಾಯಿಗೆ ಕೊಡುವ ಜನೌಷಧಿಗಳನ್ನು ಖಾಸಗಿ ಮೆಡಿಕಲ್ ಗೆ 100ಕೊಟ್ಟು ತೆಗೆದುಕೊಳ್ಳುವ ಸ್ಥಿತಿ ನಿರ್ಮಾಣ ಮಾಡಲು ಹೊರಟಿದೆ ಇದಕೆ ಬಿಜೆಪಿ ಸರ್ಕಾರ ಖಂಡಿಸುತ್ತದೆ.

ಈ ಸಂದರ್ಭದಲ್ಲಿ ಬಿಜೆಪಿ ತಾಲ್ಲೋಕು ಮಂಡಲದ ಸದ್ಯಸರುಗಳು ಜಿಲ್ಲಾ ಸದ್ಯಸರುಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.

ವರದಿ : ಸ್ವಾಮಿ ಬಳೇಪೇಟೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ