Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿಂತಕುಂಟ ಗ್ರಾಮಕ್ಕೆ ಮೂಲಭೂತ ಸೌಲಭ್ಯಕ್ಕೆ ಒತ್ತಾಯಿಸಿ ರಸ್ತೆ ತಡೆದು ಪ್ರತಿಭಟನೆ

Advertisement
ಕಾಳಗಿ :ತಾಲೂಕಿನ ಚಿಂತಕುಂಟಾ ಗ್ರಾಮದಲ್ಲಿ ಮೂಲಸೌಕರ್ಯಗಳ ಒದಗಿಸುವಂತೆ ಆಗ್ರಹಿಸಿ ಮುಖ್ಯ ರಸ್ತೆ ತಡೆದು ಪ್ರತಿಭಟಿಸಲಾಯಿತು.

ಈ ಗ್ರಾಮದಲ್ಲಿ ಸುಮಾರು 500 ಕ್ಕೂ ಹೆಚ್ಚು ಜನ ಸಂಖ್ಯೆ ಹೊಂದಿದ್ದು, ಸರಿಯಾದ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ, ಚರಂಡಿ ವ್ಯವಸ್ಥೆ ಇಲ್ಲ, ಸರಿಯಾದ ವಿದ್ಯುತ್ ಸಂಪರ್ಕದ ವ್ಯವಸ್ಥೆ ಇರುವುದಿಲ್ಲ, ಇಡೀ ಊರಿಗೆ ಒಂದೇ ಒಂದು ಕೊಳವೆ ಬಾವಿ ಇದ್ದು, ಅದರಲ್ಲೂ ಕುಡಿಯಲು ಯೋಗ್ಯವಲ್ಲದ ಗಲೀಜ ನೀರು ಬರುತ್ತಿದೆ ಎಂದು ಹಲವು ಬಾರಿ ಹಲಚೇರಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಮನವಿ ಮಾಡಿದರು.

[video width="1280" height="720" mp4="https://bharathvaibhav.com/wp-content/uploads/2025/05/WhatsApp-Video-2025-05-08-at-5.29.39-PM.mp4"][/video]

ಸರಿಯಾದ ಸ್ಪಂದನೆ ನೀಡಿಲ್ಲ, ಹಾಗೂ ಜೆ ಜೆ ಎಮ್ ಯೋಜನೆ ಕಾಮಗಾರಿ, ಮತ್ತು ಸಿ ಸಿ ರಸ್ತೆ, ಮತ್ತು ಉದ್ಯೋಗ ಖಾತ್ರಿಯ ಯೋಜನೆ ಸಂಪೂರ್ಣ ಕಳಪೆ ಮಟ್ಟದಿಂದ ಕೂಡಿದ್ದು, ಈ ಎಲ್ಲಾ ಸಮಸ್ಯೆಗಳಿಂದ ಬೇಸತ್ತ ಜನರು ಪ್ರತಿಭಟನೆ ವೇಳೆ ಯಲ್ಲಿ ಅಭಿವೃದ್ಧಿ ಅಧಿಕಾರಿ ಮೇಲೆ ತೀವ್ರ ಆಕ್ರೋಶ ಗೊಂಡಿದ್ದರು, ಪ್ರತಿಭಟನೆ ಕುರಿತು ಮಾರುತಿ ಗಂಜಗಿರಿ ಮಾತನಾಡಿ, ಮೂಲಭೂತ ಸೌಕರ್ಯ ದಿಂದ ವಂಚಿತಗೊಂಡ ಈ ಗ್ರಾಮಕ್ಕೆ, ನೀರಿನ ಕೊರತೆ ಅತೀ ಹೆಚ್ಚು ಇರುವುದರಿಂದ, ಜನರಿಗೆ ಮತ್ತು ದನ ಕರುಗಳಿಗೆ ತುಂಬಾ ತೊಂದರೆಯಾಗುತ್ತಿದ್ದು, ಆದಷ್ಟು ಬೇಗಾ ಎಲ್ಲಾ ಮೂಲ ಸೌಕರ್ಯಗಳು ಒದಗಿಸಬೇಕು ಎಂದು ಅಗ್ರಹಿಸಿ ತಾಲೂಕ ದಂಡಧಿಕಾರಿಗಳಿಗೆ ಮನವಿ ಪತ್ರ ನೀಡಿದರು, ಈ ಸಂದರ್ಭದಲ್ಲಿ : ಊರಿನ ಹಿರಿಯ ಮುಖಂಡರು, ಶಿವಶರಣಪ್ಪ ಜಾಪಟ್ಟಿ ವಕೀಲರು, ಯುವ ಹೋರಾಟಗಾರ ಸೂರ್ಯಕಾಂತ ಶರ್ಮಾ, ಊರಿನ ಹಿರಿಯರು, ಯುವಕರು, ಮಹಿಳೆಯರು, ಪೊಲೀಸರು, ಇದ್ದರು.

ವರದಿ : ಹಣಮಂತ ಕುಡಹಳ್ಳಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ