Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ರಾಜ್ಯ ರೈತ ಸಂಘ ,ಪ್ರಾಂತ ರೈತ ಸಂಘದಿಂದ ಪ್ರತಿಭಟನೆ.

Advertisement
ಮೊಳಕಾಲ್ಮೂರು: ಬೆಂಗಳೂರಿನಲ್ಲಿ ನಡೆದ ರೇಣುಕಾ ಸ್ವಾಮಿ ಕೊಲೆ ಮತ್ತು ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಏರಿಕೆ ಮಾಡಿರುವುದರ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘದ ಬೇಡರೆಡ್ಡಿಹಳ್ಳಿ ಬಸವ ರೆಡ್ಡಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.



ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿರುವ ಪಾಪಿಗಳಿಗೆ ಶಿಕ್ಷೆ ಆಗಬೇಕು ಈ ಘಟನೆ ಯಿಂದ 18 ಕುಟುಂಬಗಳು ಬೀದಿಪಾಲಾಗಿವೆ ತನ್ನದಲ್ಲದ ಸಮಸ್ಯೆಯನ್ನು ಮೈ ಮೇಲೆ ಹಾಕಿಕೊಂಡು ತನ್ನ ಸುಖ ಸಂಸಾರವನ್ನೇ ಬೀದಿಗೆ ತಳ್ಳಿದ್ದಾರೆ ಇಂತಹ ವಿಷಯಗಳಲ್ಲಿ ಮೊಬೈಲ್ ಬಳಕೆದಾರರೇ ಈ ಘಟನೆಗೆ ಎಚ್ಚರಿಕೆ ಗಂಟೆಯಾಗಿದೆ.ರೇಣುಕಾ ಸ್ವಾಮಿ ಕುಟುಂಬಕ್ಕೆ ಪರಿಹಾರವನ್ನು ಕೊಲೆಗಾರರಿಂದ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡು ಅದರಿಂದ ರೇಣುಕಾ ಸ್ವಾಮಿ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಅದೇ ರೀತಿ ರಾಜ್ಯ ಸರ್ಕಾರ ರಾಜಕಾರಣಿಗಳ ಅಧಿಕಾರಿಗಳ ಭಾಗ್ಯಗಳ ದುಂಡು ವೆಚ್ಚ ಹಣ ಸರಿದೂಗಿಸಲು ಏಕಾಏಕಿ ಪೆಟ್ರೋಲ್ ಡೀಸೆಲ್ ಬೆಲೆ ಜಾಸ್ತಿ ಮಾಡಿರುವುದರಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆ ತನ್ನಷ್ಟಕ್ಕೆ ತಾನೇ ಆಗುತ್ತದೆ ಇದರಿಂದ ಸಾಮಾನ್ಯ ಜನಗಳು ಹೈರಾಣರಾಗುತ್ತಾರೆ ಇದನ್ನು ಹಿಂಪಡೆಯಲೇಬೇಕು ಎಂದು ವಾಗ್ದಾಳಿ ನಡೆಸಿದರು.

ಆಂಧ್ರಪ್ರದೇಶದಲ್ಲಿ ಬಿಟ್ಟ ಭಾಗ್ಯಗಳನ್ನು ನೀಡಿ ಸರ್ಕಾರ ಖಜನೆ ಖಾಲಿಯಾಗಿದ್ದಕ್ಕೆ ಜಗನ್ಮೋಹನ್ ರೆಡ್ಡಿಯನ್ನು ಮನೆಗೆ ಕಳಿಸಿದ್ದಾರೆ. ಇಂತಹ ಪರಿಸ್ಥಿತಿ ಕೂಡ ರಾಜ್ಯದಲ್ಲಿ ಮುಂದೆ ಆಗಬಹುದು ಇದರಿಂದ ಎಚ್ಚರ ವಹಿಸಬೇಕು ಎಂದು ಒತ್ತಾಯಿಸಿದರು.ಈ ಸಂದರ್ಭದಲ್ಲಿ ಚಂದ್ರಣ್ಣ ನಾಗರಾಜ, ಕನಕ ಶಿವಮೂರ್ತಿ, ಕೃಷ್ಣಮೂರ್ತಿ ಮಂಜಣ್ಣ, ದಾನಶೂರ ನಾಯಕ ,ಜಯಣ್ಣ ,ಪಾಪಯ್ಯ, ನಾಗರಾಜ ಕಾಮಯ್ಯ ಮಂಜುನಾಥ ಇನ್ನು ಹಲವರು ಉಪಸ್ಥಿತರಿದ್ದರು.

ವರದಿ ಪಿಎಂ ಗಂಗಾಧರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್