Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯಿಂದ ಪ್ರತಿಭಟನೆ.

Advertisement
ಮೊಳಕಾಲ್ಮೂರು :- ಗೋಶಾಲೆಗಳನ್ನು ಎರಡು ತಿಂಗಳು ಯಾವುದೇ ಕಾರಣಕ್ಕೂ ಮುಚ್ಚಬಾರದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯಿಂದ ಪ್ರತಿಭಟನೆ.



ಮೊಳಕಾಲ್ಮೂರು :-ಮುಂಗಾರು ಬರುವ ಮುಂಚೇನೆ ಮಳೆ ಬಂದಿದೆ ಒಳ್ಳೆಯದು ಆದರೆ ಮಳೆ ಬಂದ ತಕ್ಷಣ ಹಸುಗಳಿಗೆ ಹುಲ್ಲು ಆಗುವುದಿಲ್ಲ ಆದಕಾರಣ ಗೋಶಾಲೆ ಇನ್ನೂ ಎರಡು ತಿಂಗಳು ಯಾವುದೇ ಕಾರಣಕ್ಕೂ ಮುಚ್ಚಬಾರದು ಎಂದು ರೈತ ಸಂಘದ ಅಧ್ಯಕ್ಷ ಟಿ ರವಿಕುಮಾರ್ ತಿಳಿಸಿದರು.ಪಟ್ಟಣದಲ್ಲಿ ಬುಧುವಾರ ತಾಲೂಕು ರೈತ ಸಂಘ ಮತ್ತು ಹಸಿರು ಸೇನೆಯಿಂದ ತಹಶೀಲ್ದಾರ್ ಶಂಕ್ರಪ್ಪ ಗೆ ಮನವಿ ಸಲ್ಲಿಸಿದರು



ಈ ಸಂದರ್ಭದಲ್ಲಿ ಅವರು ಮಾತನಾಡಿ ಈ ವರ್ಷದಲ್ಲಿ ದಾಖಲೆ ಬಿಸಿಲು ಕಂಡು ಈಗ ಮಳೆ ಆಗುತ್ತಿರುವುದು ಒಳ್ಳೆಯ ಬೆಳವಣಿಗೆ ಜಾನುವಾರುಗಳಿಗೆ ಮೇವು ನೀರು ಇಲ್ಲದೆ ಬೇರೆ ಊರುಗಳಿಗೆ ಹೋಗಿದ್ದಾರೆ ಹೀಗಿರುವಾಗ ಏಕಾಏಕಿ ಗೋಶಾಲೆಯನ್ನು ಮುಚ್ಚಿದರೆ ರೈತರಿಗೆ ತುಂಬಾ ಕಷ್ಟವಾಗುತ್ತದೆ ಇನ್ನು ಎರಡು ತಿಂಗಳು ಅಥವಾ ಮೂರು ತಿಂಗಳಾದರೂ ಮುತ್ತಿಗೆ ಹಾರಳಿಯ ಗೋಶಾಲೆಯ ಸುಮಾರು 1500ಕ್ಕೂ ಹೆಚ್ಚು ದೇವರೆತ್ತುಗಳಿದ್ದು ಹಾ ಎತ್ತುಗಳಿಗೆ ಮೇವು ನೀರು ನಿಲ್ಲಿಸಬಾರದು ಎಂದರು.

ಇದೇ ಸಂದರ್ಭದಲ್ಲಿ ಕೆಲ ರೈತ ಮುಖಂಡರು ತಮ್ಮ ಅನಿಸಿಕೆಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಮೃತ್ಯುಂಜಯಪ್ಪ ಸ್ವಾಮಿ ಯಶವಂತ ಜಗದೀಶ್ ಮಂಜಣ್ಣ ಬೋರಯ್ಯ ನಾಗೇಶ್ ಕಾಟಯ್ಯ ಗುರುಸ್ವಾಮಿ ನಿಂಗಣ್ಣ ವಿಜಯ ಕುಮಾರ ಮಲ್ಲಿಕಾರ್ಜುನ ಇನ್ನು ಹಲವರು ಉಪಸ್ಥಿತರಿದ್ದರು

ವರದಿ:- ಪಿಎಂ ಗಂಗಾಧರ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ