Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟೈರಿಗೆ ಬೆಂಕಿ ಹಚ್ಚಿ ಖನದಾಳ ಗ್ರಾಮಸ್ಥರಿಂದ ಪ್ರತಿಭಟನೆ

Advertisement
ಗ್ರಾಮ ಪಂಚಾಯಿತಿ ಕಛೇರಿಗೆ ಕುರಿಗಳ ಮೂಲಕ ಮುತ್ತಿಗೆ

ರಾಯಬಾಗ :  ವೀಕ್ಷಕರೇ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಖಣದಾಳ ಗ್ರಾಮದಲ್ಲಿ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ, ಗ್ರಾಮ ಪಂಚಾಯಿತಿ ಕಚೇರಿಗೆ ಕುರಿಗಳನ್ನು ಕರೆದುಕೊಂಡು ಹೋಗುವ ಮೂಲಕ ಮುತ್ತಿಗೆ ಹಾಕಲಾಯಿತು.

ಕಾರಣವೆಂದರೆ ಸರ್ವೇ ನಂಬರ್ 1.14.79ರಲ್ಲಿ ಹಲವಾರು ಕುಟುಂಬಗಳು ವಾಸವಾಗಿವೆ,ಸುಮಾರು 40 ರಿಂದ 50 ವರ್ಷಗಳ ಕಾಲ ಇಲ್ಲೇ ನೆಲೆಸಿದ್ದರು ಕೂಡ,ತಾವು ಕಟ್ಟಿಕೊಂಡ ಮನೆಗಳು ಇಂದಿಗೂ ಕೂಡ ಅವರ ಹೆಸರಿನಲ್ಲಿಲ್ಲ.ಅಂದರೆ ಕೇವಲ ಗ್ರಾಮ ಪಂಚಾಯಿತಿಯ ದಪ್ತರನಲ್ಲಿ ಮಾತ್ರ ಮನೆಗಳು ನೋಂದಣಿಯಾಗಿದ್ದು ಬಿಟ್ಟರೆ, ಅಲ್ಲಿ ನೆಲೆಸಿರುವ ಹಲವಾರು ಕುಟುಂಬಗಳಿಗೆ ತಮ್ಮ ಸ್ವಂತ ಜಾಗ ಎಂಬ ಯಾವುದೇ ರೀತಿಯ ಹಕ್ಕು ಪತ್ರಗಳನ್ನು ವಿತರಣೆ ಮಾಡಿಲ್ಲ.

ಆದರೆ ಈ ಎಲ್ಲಾ ಸರ್ವೇ ನಂಬರ್ ಗಳ ಜಾಗವು ಗೈರಾನ್ ಜಾಗವಾಗಿದ್ದು, ಆದಷ್ಟು ಬೇಗ ನಮಗೆ ಹಕ್ಕುಪತ್ರಗಳನ್ನು ನೀಡಿ, ಜೀವನ ಮಾಡಲು ಅವಕಾಶ ಮಾಡಿಕೊಡಬೇಕೆಂದು ಗ್ರಾಮ ಪಂಚಾಯತಿಗೆ ಮುತ್ತಿಗೆ ಹಾಕಲಾಯಿತು.

ಇದೆ ರೀತಿ ಸರ್ವೆ ನಂಬರ್ 88 ರಲ್ಲಿ ಇರುವ ಸರ್ಕಾರಿ ಸ್ವಾಮೀತ್ವದ 15 ಎಕರೆ ಜಾಗವನ್ನು, ಪಿಎಂ ಕುಸುಮ ಯೋಜನೆ ಅಡಿಯಲ್ಲಿ ವಿದ್ಯುತ್ ಸ್ಥಾವರ ಸ್ಥಾಪನೆ ಮಾಡಲು ಸರ್ಕಾರ ಅನುಮತಿ ನೀಡಿದ್ದು, ಇದರಿಂದ ಗ್ರಾಮದಲ್ಲಿನ ಹಲವಾರು ಕುರಿಗಾಹಿಗಳಿಗೆ ತೊಂದರೆ ಉಂಟಾಗುತ್ತದೆ. ಏಕೆಂದರೆ ಹಲವಾರು ವರ್ಷಗಳಿಂದ ಜನರು ತಮ್ಮ ಕುರಿಗಳನ್ನು ಮೇಯಿಸುವ ಮೂಲಕ ಜೀವನ ಸಾಗಿಸುತ್ತಿದ್ದಾರೆ, ಒಂದು ವೇಳೆ ಈ ಜಾಗವನ್ನ ವಿದ್ಯುತ್ ಘಟಕ ಸ್ಥಾಪನೆಗೆ ತೆಗೆದುಕೊಂಡರೆ ಹಲವಾರು ಕುರಿಗಾಹಿ ಜನರ ಬದುಕು ಬೀದಿಗೆ ಬರುತ್ತದೆ.

ಆದ್ದರಿಂದ ದಯವಿಟ್ಟು ಸರ್ಕಾರ ನಮ್ಮ ಕಡೆ ಗಮನ ಹರಿಸಿ ಸರ್ವೇ ನಂಬರ್ ಒಂದು 1 14 79 ಈ ಸ್ಥಳಗಳಲ್ಲಿರುವ ಜನರಿಗೆ ಆದಷ್ಟು ಬೇಗ ಹಕ್ಕುಪತ್ರ ನೀಡಬೇಕು ಹಾಗೂ ಸರ್ವೆ ನಂಬರ್ 88 ರಲ್ಲಿ ನಿರ್ಮಾಣ ಮಾಡಲಿರುವ ವಿದ್ಯುತ್ ಸ್ಥಾವರ ಘಟಕವನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ಗ್ರಾಮ ಪಂಚಾಯತಿಗೆ ಮನವಿ ನೀಡಲಾಗಿದೆ.

ವರದಿ : ಪರಶುರಾಮ ತೆಳಗಡೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ