Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಸ್ಲಿಂ ಸಮಾಜ ವತಿಯಿಂದ ಶ್ರೀ ರಾಮಗಿರಿ ಮಹಾರಾಜ ಹೇಳಿಕೆ ಖಂಡಿಸಿ ಪ್ರತಿಭಟನೆ

Advertisement
ಹುಕ್ಕೇರಿ:  ಪಟ್ಟಣದಲ್ಲಿ ಶ್ರೀ ರಾಮಗಿರಿ ಮಹಾರಾಜರು ಅವಹೇಳಕನಕಾರಿ ಪದಗಳಿಂದ ಮುಸ್ಲಿಂ ಸಮಾಜ ವತಿಯಿಂದ ಪ್ರತಿಭಟನೆ

ದಿನಾಂಕ 15/8/2024 ರಂದು ಮಹಾರಾಷ್ಟ್ರ ರಾಜ್ಯದ ಅಹ್ಮದಾಬಾದ ನಗರದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಶ್ರೀ ರಾಮಗಿರಿ ಮಹಾರಾಜ ಇವರು ಇಸ್ಲಾಂ ಧರ್ಮ ಪ್ರವಾದಿ ಮೊಹ್ಮದ್ ಪೈಗಂಬರ ರವರ ಬಗ್ಗೆ ಅವಹೇಳನಕಾರಿ ಪದ ಬಳಕೆ ಮಾಡಿ ಅವಮಾನ ಮಾಡಿರುತ್ತಾರೆ.

ಮೊಹ್ಮದ್ ಪೈಗಂಬರ ಇವರ ಬಗ್ಗೆ ಅವಹೇಳನಕಾರಿ ಪದಬಳಕೆ ಮಾಡಿರುವರಿಂದ ಇಸ್ಲಾಂ ಧರ್ಮ ಅನುಯಾಯಿಗಳಾದ ನಾವು ಸಾಮೂಹಿಕವಾಗಿ ಖಂದಿಸುತ್ತೆವೆ.

ಇಸ್ಲಾಂ ಧರ್ಮದ ಮೊಹ್ಮದ್ ಪೈಗಂಬರ ಆವರ ಬಗ್ಗೆ ಸಾಕಷ್ಟು ಅವಹೇಳನಕಾರಿ ಹೇಳಿಕೆ ಮತ್ತು ಪದಬಳಕೆ ಆಗಿತ್ತಿದ್ದು ಅದನ್ನು ಸಂಪೂರ್ಣವಾಗಿ ಖಂಡಿಸುತ್ತೇವೆ.



ಇತ್ತೀಚ್ಚಿಗೆ ಮಹಾರಾಷ್ಟ್ರ ರಾಜ್ಯದ ಅಹ್ಮದ್ ನಗರದಲ್ಲಿ ಹಿಂದೂ ಧರ್ಮದ ಶ್ರೀ ರಾಮಗಿರಿ ಮಹಾರಾಜ ಇವರು ಅವಹೇಳನಕಾರಿ ಪದ ಬಳಕೆಯಿಂದ ಇಸ್ಲಾಂ ಧರ್ಮ ಮುಸ್ಲಿಂ ಸಮುದಾಯಕ್ಕೆ ಮಾನಸಿಕವಾಗಿ ಸಾಮಾಜಿಕವಾಗಿ ನೋವು ಉಂಟಾಗಿದ್ದು ಇದರಿಂದ ಹುಕ್ಕೇರಿ ಮುಸ್ಲಿಂ ಸಮುದಾಯದ 11 ಜಮಾತವು ಸಂಪೂರ್ಣವಾಗಿ ಖಂಡಿಸುತ್ತೆವೆ ಎಂದು 11 ಜಮಾತದ ಅಧ್ಯಕ್ಷರುಗಳು ನೇತೃತ್ವದಲ್ಲಿ ಹಾಗೂ ಊರಿನ ಹಿರಿಯರು ಮತ್ತು ಯುವ ಜನರ ಸಮೂಹದಲ್ಲಿ ಮನವಿ ಸಲ್ಲಿಸಲಾಯಿತು ಹಾಜಿ ಸೈಯದ್ ಕುತ್ಬುದ್ದಿನ್ ರಿಜವಿ ಇವರು ಮಾತನಾಡಿದರು.

ವರದಿ: ಶಿವಾಜಿ ಎನ್ ಬಾಲೆಶಗೋಳ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ