Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿಂಚೋಳಿ ಪಟ್ಟಣದಲ್ಲಿ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಪ್ರತಿಭಟನೆ

Advertisement
ಚಿಂಚೋಳಿ: ಕಲಬುರಗಿ ಜಿಲ್ಲೆಯ ಚಿಂಚೋಳಿ ಪಟ್ಟಣದಲ್ಲಿ ಜೇವರ್ಗಿ ಪಟ್ಟಣದಲ್ಲಿ ವೀರಶೈವ ಲಿಂಗಾಯತ ಸಮಾಜದ ಅಪ್ರಾಪ್ತ ಬಾಲಕಿಗೆ ಕಿರುಕುಳವನ್ನು ನೀಡಿ, ಆತ್ಮಹತ್ಯೆಗೆ ಕಾರಣವಾದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಇಂದು ಚಿಂಚೋಳಿ ತಾಲೂಕ ಬಸವಪರ ಸಂಘಟನೆಗಳ ವತಿಯಿಂದ ಪ್ರತಿಭಟನೆ ಮಾಡಲಾಯಿತು ಪ್ರತಿಭಟನೆ ಉದ್ದೇಶಿಸಿ ಬಸವಪರ ಸಂಘಟನೆಗಳ ಮುಖಂಡರಾದ ಶರಣು ಪಾಟೀಲ್ ಮೋತಕಪಳ್ಳಿ, ಅವರು ಮಾತನಾಡಿ ಜೇವರ್ಗಿ ತಾಲೂಕಿನಲ್ಲಿ ವೀರಶೈವ ಲಿಂಗಾಯತ ಸಮಾಜದ ಬಾಲಕಿಗೆ ಆತ್ಮಹತ್ಯೆ ಕಾರಣವಾದ ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು ಇಂಥ ಘಟನೆಯು ಮರು ಆಗದಂತೆ ಕರ್ನಾಟಕ ಸರ್ಕಾರವು ಮುಂಜಾಗ್ರತ ಕ್ರಮ ವಹಿಸಿಕೊಳ್ಳಬೇಕೆಂದು.
ಪ್ರತಿಭಟನೆಯಲ್ಲಿ ಗೌತಮ್ ಪಾಟೀಲ್, ಅಜೀತ ಪಾಟೀಲ್, ಬಸವಣ್ಣಪ್ಪ ಪಾಟೀಲ್, ರವಿ ಪಾಟೀಲ್ ಕನಕಪೂರ, ಸಂಜೀವಕುಮಾರ್ ಪಾಟೀಲ್, ಜಗನ್ನಾಥ ಕಲ್ಲೂರ್, ನೀಲಕಂಠ ಸೀಳಿನ, ಅನೀಲ್ ಕಂಟ್ಲಿ, ವೀರೇಶ್ ದೇಸಾಯಿ, ಪವನ ಪಾಟೀಲ್, ವೀರೇಶ ಯಂಪಳ್ಳಿ, ವಿವೇಕ್ ಪಾಟೀಲ್, ಲಕ್ಷ್ಮಣ ಅವಂಟಿ, ಹನುಮಂತ್ ಪೂಜಾರಿ, ಜಗನ್ನಾಥ್ ಗೌತಮ್, ನಿತಿನ್ ಕುಮಾರ, ಸುರಿ ಸುಂಕದ, ಸಂಜು ಪಾಟೀಲ್ ಯಂಪಳ್ಳಿ, ಸೂರ್ಯಕಾಂತ್ ಹುಲಿ, ಗೋಪಾಲ ಗಾರಂಪಳ್ಳಿ, ಮತ್ತು ಅನೇಕ ಬಸವಪುರ ಸಂಘಟನೆಯ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ವರದಿ : ಸುನಿಲ್ ಸಲಗರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ