Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒಳ ಮಿಸಲಾತಿ ಜಾರಿಮಾಡುವಂತೆ ಒತ್ತಾಯಿಸಿ ಪ್ರತಿಭಟನೆ.

Advertisement
ಕಲಘಟಗಿ: ರಾಜ್ಯ ಸರಕಾರ ತಮ್ಮ ಪ್ರಣಾಲಿಕೆಯಲ್ಲಿ ಒಳಮಿಸಲಾತಿ ಜಾರಿ ಮಾಡುವುದಾಗಿ ಐದನೇ ಗ್ಯಾರಂಟಿಗಳ ಜೊತೆಗೆ ಆರನೇ ಗ್ಯಾರಂಟಿಯಾಗಿ ಘೋಷಣೆ ಮಾಡಿತ್ತು ಆದರೆ ಸರಕಾರ ರಚನೆಯಾಗಿ ವರ್ಷಗಳೆ ಕಳೆದರೂ ಮಾದಿಗ ಸಮಾಜಕ್ಕೆ ಒಳಮಿಸಲಾತಿ ಜಾರಿಯಾಗಿಲ್ಲವೆಂದು ಪರಿಶಿಷ್ಟ ಜಾತಿ ಒಳಮಿಸಲಾತಿ ಜಾರಿ ಹೋರಾಟ ಸಮಿತಿ ಸದಸ್ಯ ಶರೀಪ್ ಹರಿಜನ
ಮಾತನಾಡಿದರು.ನಮ್ಮ ಹೋರಾಟ ನಿರಂತರವಾಗಿದ್ದು ಸರಕಾರಗಳು ಬರಿ ಆಶ್ವಾಸನೆಗಳ ಮೂಲಕ ನಮ್ಮ ಸಮಾಜವನ್ನು ಬಳಕೆ ಮಾಡಿಕೊಳ್ಳುತ್ತಿದ್ದು ನಮ್ಮ ಸಮಾಜದ ದೌರ್ಬಲ್ಯವನ್ನು ದುರಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಕಲಘಟಗಿ ಪಟ್ಟಣದ ವಿಶ್ರಾಂತಿ ಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ ನಮ್ಮ ಸಮಸ್ಯಗಳಿಗೆ ಪರಿಹಾರ ದೊರಕಬೇಕಾದರೇ ಹೋರಾಟ ಮಾತ್ರ ದಾರಿಯಾಗಿದ್ದು ದಿನಾಂಕ ೧೬/೧೦/೨೦೨೪ರ ಬುಧವಾರದಂದು ಧಾರವಾಡದ
ಕಲಾಭವನದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪಾದಯಾತ್ರೆ ಮೂಲಕ ಬೃಹತ್ ಹೋರಾಟ ನಡೆಸಲಾಗುವದು ಎಂದು
ಹೇಳಿದರು. ಈ ಸಂಧರ್ಭದಲ್ಲಿ ಯಲ್ಲಪ್ಪ ಹುಲಮನಿ, ಬಸವರಾಜ ಮಾದರ,ಮಂಜುನಾಥ ಮಾದರ, ಗೋಪಾಲ ದೊಡಮನಿ,ಯಲ್ಲಪ್ಪ ಮೇಲಿನಮನಿ,ಸುರೇಶ ದೊಡ್ಡಮನಿ,ಸೋಮಲಿಂಗ ಮಾದರ ಇದ್ದರು.

ವರದಿ ಶಶಿಕುಮಾರ ಕಟ್ಟಿಮನಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್