Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುನಿಯಪ್ಪಗೆ ಸಮಾಜ ಕಲ್ಯಾಣ ಇಲಾಖೆ ಖಾತೆಗೆ ಒತ್ತಾಯಿಸಿ ಪ್ರತಿಭಟನೆ 

Advertisement

ಚಿಟಗುಪ್ಪ:ಲೋಕಸಭಾ ಸದಸ್ಯರಾಗಿ ಹಾಗೂ ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ ಕೆ.ಎಚ್.ಮುನಿಯಪ್ಪ ಅವರನ್ನು ಉಪಮುಖ್ಯಂತ್ರಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರನ್ನಾಗಿ ಮಾಡಬೇಕು ಎಂದು ಒತ್ತಾಯಿಸಿ ಚಿಟಗುಪ್ಪ ತಾಲ್ಲೂಕಿನ ಮನ್ನಾಏಖೇಳಿ ಗ್ರಾಮದ ಡಾ.ಅಂಬೇಡ್ಕರ್ ವೃತ್ತದ ಹತ್ತಿರ ಮಾದಿಗ ದಂಡೋರಾ ಹೋರಾಟ ಸಮಿತಿ ಬೀದರ ದಕ್ಷಿಣ ಹಾಗೂ ಮಾದಿಗ ಸಮುದಾಯ ಒಕ್ಕೂಟ ಬೀದರ ದಕ್ಷಿಣ ಕ್ಷೇತ್ರದ ವತಿಯಿಂದ  
ಶನಿವಾರ ಪ್ರತಿಭಟನೆ ನಡೆಸಲಾಯಿತು.

ಕೆ.ಎಚ್.ಮುನಿಯಪ್ಪ ಅವರು ಕಳೆದ ನಲವತ್ತು ವರ್ಷಗಳಿಂದ ಕಾಂಗ್ರೇಸ್ ಪಕ್ಷದಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಾ ಬಂದಿರುತ್ತಾರೆ.ಏಳು ವರ್ಷಗಳ ಕಾಲ ಲೋಕಸಭಾ ಸದಸ್ಯರಾಗಿ, ಕೇಂದ್ರ ಸರ್ಕಾರದ ಕೇಂದ್ರೀಯ ಮಂತ್ರಿಗಳಾಗಿ ಸೇವೆ ಸಲ್ಲಿಸಿರುತ್ತಾರೆ.ಇಂತಹ ಹಿರಿಯ ರಾಜಕಾರಣಿಯನ್ನು ಡಿ.ಕೆ ಸಂಪುಟದಲ್ಲಿ ಪ್ರಬಲ ಖಾತೆ ನೀಡದೆ ಈ ಹಿಂದೆ ಇದ್ದ ಆಹಾರ ಖಾತೆಯನ್ನೆ ಪುನಃ ನೀಡಿರುವುದು ಮಾದಿಗರಿಗೆ ಅವಮಾನ ಮಾಡಿದಂತಿದೆ.ಮಾದಿಗ ಸಮುದಾಯದ ಅಭಿವೃದ್ಧಿಗಾಗಿ ಮುನಿಯಪ್ಪಗೆ ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಸಮಾಜ ಕಲ್ಯಾಣ ಸಚಿವರನ್ನಾಗಿ ಮಾಡಬೇಕೆಂದು ಎಂದು ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ತಹಸೀಲ್ ಸಿಬ್ಬಂದಿಗೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾದಿಗ ದಂಡೋರ ಒಳಮೀಸಲಾತಿ ಹೋರಾಟ ಸಮಿತಿ ಬೀದರ ದಕ್ಷಿಣ ಕ್ಷೇತ್ರದ ಅಧ್ಯಕ್ಷ ವೀರಾಶೇಟ್ಟಿ ಬಂಬಳಗಿ,ಉಪಾಧ್ಯಾಕ್ಷ ದಯಾನಂದ ರೇಕುಳಗಿ,ಮಾದಿಗ ದಂಡೋರ ಹೋರಾಟ ಸಮಿತಿ ಚಿಟಗುಪ್ಪ ತಾಲ್ಲೂಕು ಅಧ್ಯಕ್ಷ ಲಾಲಪ್ಪ ರಾಂಪುರೆ ನಿರ್ಣಾ,ಪದಾಧಿಕಾರಿಗಳಾದ ಉಮೇಶ ಬಗದಲ,ಶಾಲಿವಾನ ಬೋರಾಳ,ವೀರಶೈಟ್ಟಿ ಬಂಬುಳಗಿ,ಬಸವರಾಜ ನಿರ್ಣಾ,ವಿನೋದ ಮಂಗಲಗಿ,ರಾಮಚಂದ್ರ ಬೋರಾಳ,ಧನರಾಜ ಮಂಗಲಗಿ,ಪ್ರಹ್ಲಾದ ಮೇಲಕೇರಿ ಮಾಡಗುಳ,ಲಕ್ಷ್ಮಣ ಮಚಕುರೆ,ಯೋಹಾನ ಬಗದಲ,ಮನೋಜ ಬೋರಾಳ,ಪ್ರಭು ಬಂಬುಳಗಿ,ಆದರ್ಶ ಬೋರಾಳ ಸೇರಿ ಇತರರು ಉಪಸ್ಥಿತರಿದ್ದರು.


ವರದಿ :ಸಜೀಶ ಲಂಬುನೋರ

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್ ಬಿಜೆಪಿ ವಿರುದ್ಧ ಸೆಡ್ಡು : ಇಂದು 23 ರಾಜಕೀಯ ಪಕ್ಷಗಳಿಂದ ಇಂಡಿಯಾ ಮೈತ್ರಿಕೂಟದ ಸಭೆ ರೈತರಿಗೆ ವ್ಯಕ್ತಿಯಿಂದ ಕಳಪೆ ಬೀಜ ಮಾರಾಟ ಜಮೀರ್ ಅಹ್ಮದ್ ಖಾನ್ ವರಿಗೆ ಉಪಮುಖ್ಯಮಂತ್ರಿ, ಶಾಸಕ ಎಸ್.ಎನ್. ಸುಬ್ಬಾರೆಡ್ಡಿರವರಿಗೆ ಸಚಿವ ಸ್ಥಾನ ನೀಡುವಂತೆ  ಒತ್ತಾಯಮುನಿಯಪ್ಪಗೆ ಸಮಾಜ ಕಲ್ಯಾಣ ಇಲಾಖೆ ಖಾತೆಗೆ ಒತ್ತಾಯಿಸಿ ಪ್ರತಿಭಟನೆ ಅಗ್ನಿವೀರ ನೇಮಕಾತಿಯಲ್ಲಿ‌ ಆಯ್ಕೆಯಾದ ಕಾರ್ತಿಕ‌ ನೀಲಪ್ಪ ಗೋಡಿಗೆ ಸನ್ಮಾನಗೋವಾದಲ್ಲಿ ದೋಣಿ ದುರಂತ, 23 ಜನ ಸಾವು, 40 ಜನರ ರಕ್ಷಣೆ 64 ಜನ ನಾಪತ್ತೆಆರ್.ಬಿ. ತಿಮ್ಮಾಪುರಗೆ ಸಚಿವ ಸ್ಥಾನ ನೀಡಿ: ಕಾರ್ಯಕರ್ತ ಅಶೋಕ ಮಾದರ ದೀಡ ನಮಸ್ಕಾರಅಂದ್ರಾಳ್ ಹಳ್ಳದಲ್ಲಿ ಮಹಿಳೆಯ ಮೃತದೇಹ ಪತ್ತೆ : ಹಲವು ಅನುಮಾನಗಳಿಗೆ ಕಾರಣವಾದ ಘಟನೆಕ್ಷುಲ್ಲಕ ಜಗಳಕ್ಕೆ ಹೆತ್ತ ತಂದೆ, ಅಕ್ಕನನ್ನು ಕತ್ತು ಸೀಳಿ ಕೊಂದ ಪಾಪಿ ತಮ್ಮ