Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಬ್ಬಿನ ಬೆಲೆ ರೂ 3500 ನಿಗದಿ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ

Advertisement
ಬಡಸ್ ಕ್ರಾಸ್, ಪಾರಿಶ್ವಾಡ: ಕಬ್ಬಿನ ಬೆಲೆ ರೂ 3500 ನಿಗದಿ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ನಾನಾ ರೈತ ಸಂಘಟನೆಯ ಕಾರ್ಯಕರ್ತರು ಹಾಗೂ ನೂರಾರು ಕಬ್ಬು ಬೆಳೆಗಾರರು ಇಂದು ಬಡಸ್ ಕ್ರಾಸ್ ನಲ್ಲಿ ರಸ್ತೆ ಸಂಚಾರವನ್ನು ಬಂದ್ ಮಾಡಿ ಬೃಹತ್ ಪ್ರತಿಭಟನೆ ಮಾಡಿದ್ದರು ಹಾಗೂ ಪ್ರತಿಭಟನೆಯನ್ನು ಮಾಡಿ ಪ್ರತಿಯೊಬ್ಬ ರೈತರು ತಮ್ಮ ಮಾತಿನಿಂದಲೇ ಸಕ್ಕರೆ ಕಾರ್ಖಾನೆಯ ಮಾಲೀಕರಿಗೆ ಮತ್ತು ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದರು ಮಾನ್ಯ ತಹಶೀಲ್ದಾರಾದ ಶ್ರೀ. ದುಂಡಪ್ಪ ಕೋಮಾರ ಇವರಿಗೆ ಮನವಿ ಪತ್ರ ಸಲ್ಲಿಸಲಾಯಿತು.



ಬಾಗೇವಾಡಿಯ ಬಸವೇಶ್ವರ ಸರ್ಕಲ್ ಬಳಿ ಕೂಡ ಬೈಲಹೊಂಗಲ ಹೋಗುವ ಮಾರ್ಗವನ್ನು ಸುಮಾರು ಹೊತ್ತು ಬಂದ್ ಮಾಡಿದ್ದರು ನಂತರ ಕರ್ನಾಟಕ ರಕ್ಷಣಾ ವೇದಿಕೆಯ ಬೆಳಗಾವಿಯ ಗೌರವ ಅಧ್ಯಕ್ಷರಾದ  ಬಸವರಾಜ ಕಲಾರಕೊಪ್ಪ, ರೈತರ ಮುಖಂಡರಾದ  ಚಂದ್ರಗೌಡ ಗಿಡಬಸವನ್ನವರ್, ಕರ್ನಾಟಕ ರಕ್ಷಣಾ ವೇದಿಕೆಯ ಪ್ರಧಾನ ಕಾರ್ಯದರ್ಶಿಯಾದ ದಶರಥ ಬನೋಸಿ ಹಾಗೂ ಶಾಖಾಧ್ಯಕ್ಷರಾದ ನಾಗರಾಜ ಗಿಡಬಸವನ್ನವರ್, ರೈತ ಮುಖಂಡರಾದ ವಿಠ್ಠಲ ಗಾಟಗಿ, ಸೋಮನಾಥ ಕುರುಬರ, ಸುನೀಲ ದಳವಾಯಿ ಹಾಗೂ ಹಲವಾರು ರೈತರು ಹಾಗೂ ಲೈಲಾ ಶುಗರ್ಸ್ ಓಪನ್ ಆಗಿರುವ ಕುರಿತು ಮಾಹಿತಿ ಪಡೆದು ಅಲ್ಲಿಗೆ ತೆರಳಿ ಅದನ್ನು ಮುತ್ತಿಗೆ ಹಾಕಿ ಬಂದ್ ಮಾಡಿಸಿದ್ದರು ಹಾಗೂ ದರ ನಿಗದಿ ಆಗುವವರೆಗೂ ಬಂದ್ ಮಾಡಬೇಕೆನ್ನು ಆಗ್ರಹಿಸಿದ್ದರು.

ವರದಿ: ಭರತ ಪವಾರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ