LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಹಡಪದ ಅಪ್ಪಣ್ಣನವರ ಅರಿವಿನ ಗವಿ ಉಳಿವಿಗಾಗಿ ಪ್ರತಿಭಟನೆ

Advertisement
ಸಿಂಧನೂರು : ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿರುವ ಅನುಭವ ಮಂಟಪದ ತ್ರಿಪುರಾಂತಕ ಕೆರೆ ಹತ್ತಿರ 12ನೇ ಶತಮಾನದ ಅನೇಕ ಬಸವಾದಿ ಶರಣರ ಅರಿವಿನ ಗವಿಗಳು ಇರುವುದಾಗಿ ಇತಿಹಾಸ ಸಾರುತ್ತದೆ ಅದೇ ರೀತಿ ವಿಶ್ವಗುರು ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣನವರ ಅರಿವಿನ ಗವಿಯು ಅಲ್ಲಿ ಅಸ್ತಿತ್ವದಲ್ಲಿದೆ ಆದರೆ ಶಿವಶರಣ ಹಡಪದ ಅಪ್ಪಣ್ಣನವರ ಅರವಿನ ಗವಿಯನ್ನು ಬಸವೇಶ್ವರ ದೇವಸ್ಥಾನದ ಪಂಚ ಕಮಿಟಿಯವರು ಅಕ್ರಮವಾಗಿ ಅಸ್ತಕ್ಷೇಪ ಮಾಡಿ ಅನ್ಯ ಶರಣರ ಮೂರ್ತಿ ಪ್ರತಿಷ್ಠಾಪನೆ ಮಾಡಿರುವುದು ಖಂಡನಿಯ ನಮ್ಮ ಶರಣರ ಇತಿಹಾಸ ಹಾಗೂ ಅರುವಿನ ಗವಿಯನ್ನು ಕಳೆದುಕೊಳ್ಳುವ ಪ್ರಶ್ನೆ ಇಲ್ಲ ಈ ಆಕ್ರಮ ಕೃತ್ಯಕ್ಕೆ ಭಾಗಿಯಾದ ಪಂಚ ಕಮಿಟಿ ಮತ್ತು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಂಡು ಅಪ್ಪಣ್ಣನವರ ಅರಿವಿನ ಗವಿಯಲ್ಲಿ ಅವರ ಮೂರ್ತಿಯನ್ನು ಪುನಃ ಪ್ರತಿಷ್ಠಾಪನೆ ಮಾಡಿ ಆ ಸ್ಥಳವನ್ನು ಅಭಿವೃದ್ಧಿಪಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮಾನ್ಯ ತಸಿಲ್ದಾರರ ಮುಖಾಂತರ ಸನ್ಮಾನ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಅಧ್ಯಕ್ಷರು ಭೀಮಣ್ಣ ಬೆಳಗುರ್ಕಿ. ಉಪಾಧ್ಯಕ್ಷರಾದ ಸಿದ್ದು ಮಾಡಿಸಿರವಾರ. ರಾಜಶೇಖರ್ ಸುಲ್ತಾನಪುರ. ಪ್ರ.ಕಾರ್ಯದರ್ಶಿ ವೀರೇಶ್ ಬಳಗನೂರು. ಸಹ ಕಾರ್ಯದರ್ಶಿ ರಘು ಅಲ್ಲೂರ. ಕೆ. ಸೇರಿದಂತೆ ಇನ್ನು ಅನೇಕ ಇದ್ದರು

ವರದಿ  : ಬಸವರಾಜ ಬುಕ್ಕನಹಟ್ಟಿ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ