
ಈ ಸಂದರ್ಭದಲ್ಲಿ ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ಸಹ ಇವರ ಹೋರಾಟಕ್ಕೆ ಬೆಂಬಲ ಕೊಟ್ಟು ನಂತರ ಇವರ ಅಭಿಪ್ರಾಯದ ಸಮಗ್ರ ವರದಿ ತಯಾರಿಸಿ ಬೆಳಕು ಚೆಲ್ಲುವ ಕೆಲಸ ಮಾಡಿದ್ದಾರೆ. ಇನ್ನಾದ್ರೂ ಈ ಪೌರಕಾರ್ಮಿಕರು ಹಾಗೂ ಪೌರ ನೌಕರರ ಸಮಸ್ಯೆಗಳು ಈಡೇರಬಹುದೇ ಎಂಬುದನ್ನು ಕಾದುನೋಡಬೇಕಿದೆ.
ಬಸವರಾಜು

Get latest news updates delivered straight to your WhatsApp.