Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಳಿಯಾಳ ಪೌರಕಾರ್ಮಿಕರ ಪ್ರತಿಭಟನೆ

Advertisement
ಹಳಿಯಾಳ: ಹೌದು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಕ್ಷೇತ್ರದ ಹಳಿ ಯಾಳ ಪುರಸಭೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಣೆ ಮಾಡುವ ಎಲ್ಲಾ ಪೌರಕಾರ್ಮಿಕರು ಹಾಗೂ ಪೌರ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪುರಸಭೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಮುಖ್ಯ ಅಧಿಕಾರಿಗಳು ಆದ ಅಶೋಕ್ ಸಾನೆನನವರ್ ಹಾಗೂ ವ್ಯವಸ್ಥಾಪಕ ಈಶ್ವರ ಕೊಡ್ಲಿ ಅವರಿಗೆ ಎಲ್ಲಾ ಪೌರಕಾರ್ಮಿಕ, ಪೌರ ನೌಕರರ ಸಿಬ್ಬಂದಿಗಳು ಮನವಿ ಸಲ್ಲಿಸಿದರು.



ಈ ಸಂದರ್ಭದಲ್ಲಿ ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ಸಹ ಇವರ ಹೋರಾಟಕ್ಕೆ ಬೆಂಬಲ ಕೊಟ್ಟು ನಂತರ ಇವರ ಅಭಿಪ್ರಾಯದ ಸಮಗ್ರ ವರದಿ ತಯಾರಿಸಿ ಬೆಳಕು ಚೆಲ್ಲುವ ಕೆಲಸ ಮಾಡಿದ್ದಾರೆ. ಇನ್ನಾದ್ರೂ ಈ ಪೌರಕಾರ್ಮಿಕರು ಹಾಗೂ ಪೌರ ನೌಕರರ ಸಮಸ್ಯೆಗಳು ಈಡೇರಬಹುದೇ ಎಂಬುದನ್ನು ಕಾದುನೋಡಬೇಕಿದೆ.

ಬಸವರಾಜು 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ