Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈತರಗೆ ಭೂ ಸಾಗುವಳಿ ಹಕ್ಕು ಪತ್ರ ಕೊಡಬೇಕೆಂದು ಪ್ರತಿಭಟನೆ

Advertisement
ರಾಮದುರ್ಗ: ತಾಲೂಕಿನಲ್ಲಿ ರೈತರು 50 ರಿಂದ 60 ವರ್ಷಗಳಿಂದ ಭೂ ಸಾಗುವಳಿ ಮಾಡುತ್ತಾ ಬಂದಿರುತ್ತಾರೆ ಆದರೆ ನಮ್ಮ ಕರ್ನಾಟಕ ಸರ್ಕಾರ ಯಾವುದೇ ಭೂ ಸಾಗುವಳಿ ಹಕ್ಕು ಪತ್ರ ಇಲ್ಲಿಯವರೆಗೂ ನೀಡಿರುವುದಿಲ್ಲ ಎಂದು ಉತ್ತರ ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಸವರಾಜ ಕರಿಗಾರ ಅವರು ಪ್ರತಿಭಟನೆ ಮೂಲಕ ಮಾನ್ಯ ತಹಶೀಲ್ದಾರ ರಾಮದುರ್ಗ ಇವರಿಗೆ ಮನವಿಯನ್ನು ಸಲ್ಲಿಸಿದರು.

ಅದೇ ದಕ್ಷಿಣ ಕರ್ನಾಟಕದಲ್ಲಿ ಕಂದಾಯ ಸಚಿವ ಕಾಗೋಡ ತಿಮ್ಮಪ್ಪನವರು ಇದ್ದಾಗ ದಕ್ಷಿಣ ಕರ್ನಾಟಕದಲ್ಲಿ ಭೂ ಸಾಗುವಳಿ ಹಕ್ಕು ಪತ್ರ ಹಾಗೂ ಬಗರ ಹುಕುಂ ಹಕ್ಕು ಪತ್ರ ಎಲ್ಲರಿಗೂ ನೀಡಿದ್ದರು.

ನಮ್ಮ ಉತ್ತರ ಕರ್ನಾಟಕದ ರೈತರಿಗೆ ಇಲ್ಲಿಯವರೆಗೂ ನ್ಯಾಯ ಸಿಕ್ಕಿರುವುದಿಲ್ಲ ತಾವು ಶೀಘ್ರವಾಗಿ ಕಮಿಟಿಯನ್ನು ರಚನೆ ಮಾಡಿ ಎಲ್ಲರಿಗೂ ಭೂ ಸ್ವಾದಿನ ಹಕ್ಕು ಪತ್ರ ಒಂದು ತಿಂಗಳ ಒಳಗಾಗಿ ನೀಡುಬೇಕು ಒಂದು ವೇಳೆ ಹಕ್ಕು ಪತ್ರ ನೀಡದಿದ್ದರೆ ತಾಲೂಕ ಆಡಳಿತ ವಿರುದ್ಧ ಉಗ್ರ ಹೋರಾಟ ನಡೆಸುತ್ತೇವೆ ಎಂದು ಮಾತನಾಡಿದ ಉತ್ತರ ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಸವರಾಜ ಕರಿಗಾರ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಉತ್ತರ ಕರ್ನಾಟಕ ರೈತ ಸಂಘದ ಮುಖಂಡರಾದ ಅಬ್ದುಲ್ ಯಾದವಾಡ, ಮತ್ತು ಸಂಘದ ಕಾರ್ಯಕರ್ತರು ಹಾಗೂ ರೈತರು ಈ ಒಂದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ವರದಿ: ಮಂಜುನಾಥ ಕಲಾದಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ