Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಮಾಜವನ್ನು ವ್ಯಸನ ಮುಕ್ತ ಮಾಡಲು ಸಾರ್ಜಜನಿಕರ ಸಹಕಾರ ಬೇಕು: PSI ಕಿರಣ ಮೊಹಿತೆ

Advertisement
ಗೋಕಾಕ : ಮಾದಕ ವಸ್ತುಗಳ ಬಳಕೆ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀಳುವುದರೊಂದಿಗೆ, ಸಮಾಜದಲ್ಲಿ ಅಹಿತಕರ ಘಟನೆಗಳು ನಡೆಯಲು ಕಾರಣವಾಗುತ್ತಿದೆ’ ಎಂದು ಗೋಕಾಕ ಗ್ರಾಮೀಣ ಪಿಎಸ್ಐ ಕಿರಣ ಮೊಹಿತೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಮೆಳವಂಕಿ ಗ್ರಾಮದ ನಮ್ಮೂರ ಸರಕಾರಿ ಪ್ರೌಡ ಶಾಲೆ ಮೆಳವಂಕಿಯಲ್ಲಿ ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯಲ್ಲಿ ಮಾತನಾಡಿ ಮೊದಲು ಮಾದಕ ದ್ರವ್ಯವನ್ಮು ನೀವು ಸೇವಿಸುತ್ತೀರಿ.ಆಮೇಲೆ ಅದೆ ನಿಮ್ಮ ಜೀವವನ್ನು ಸೇವನೆ ಮಾಡುತ್ತದೆ.



ನಮ್ಮ ಅಮೂಲ್ಯ ಜೀವ ಉಳಿಯಬೇಕಾದರೆ ಮಾದಕ ಸಮಾಜವನ್ನು ವ್ಯಸನ ಮುಕ್ತ ಮಾಡಲು ಸಾರ್ಜಜನಿಕರ ಸಹಕಾರ ಬೇಕೆಂದರು.

ಮಾದಕ ದ್ರವ್ಯ ಸೇವನೆ ಮಾಡುವವರನ್ನು ಕುಟುಂಬದ ಅಲ್ಲದೆ ಸಮಾಜ ಕೂಡ ಆತನನ್ನು ಧಿಕ್ಕರಿಸುತ್ತದೆ. ಯುವಕರು ಮಾದಕ ದ್ರವ್ಯಗಳ ವ್ಯಸನಿಗಳಾಗದೆ ವಿದ್ಯಾರ್ಥಿಗಳು ಸಮಾಜಕ್ಕೆ ಒಳಿತನ್ನು ಬಯಸುವ ವ್ಯಕ್ತಿಗಳಾಗಿ ಹೊರಹೊಮ್ಮಬೇಕೆಂದರು.

ಇವತ್ತಿನ ದಿನಾಚರಣೆಯಲ್ಲಿ ಶಾಲೆಯ ವಿದ್ಯಾರ್ಥಿಗಳಿಂದ ಮಾದಕ ದ್ರವ್ಯ ವ್ಯಸನದ ಬಗ್ಗೆ ಎರ್ಪಡಿಸಿದ್ದ ಬಾಷಣ ಸ್ಪರ್ಧೆಯಲ್ಲಿ ಹಲವಾರು ವಿದ್ಯಾರ್ಥಿಗಳು ಭಾಷಣದ ಮೂಲಕ ಮಾದಕ ದ್ರವ್ಯದಿಂದ ಆಗುವ ದುಷ್ಪರಿಣಾಮದ ಬಗ್ಗೆ ತಿಳಿಸಿದರು.



ಪಿಎಸ್ಐ ಕಿರಣ ಮೊಹಿತೆಯವರು ಬಾಷಣ ಮಾಡಿದ ವಿದ್ಯಾರ್ಥಿಗಳಿಗೆ ಶುಬ ಹಾರೈಸಿದರು.ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರು,ಶಿಕ್ಷಕರು, ಸಿಬ್ಬಂದಿಯಾದ ದುಂಡೇಶ ಅಂತರಗಟ್ಟಿ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ:ಮನೋಹರ ಮೇಗೇರಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ