Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾರ್ವಜನಿಕ ಶೌಚಾಲಯ ನೀರು ದುರ್ಬಳಿಕೆ

Advertisement
ಅಥಣಿ : ಪುರಸಭೆ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂಬರ್ 10 ಸಾರ್ವಜನಿಕ ಶೌಚಾಲಯಕ್ಕೆ ಬಳಿಸಲು ಕೊಳವೆ ಬಾವಿಯನ್ನು ಕೊರಸಿರುತ್ತಾರೆ ಆದರೆ ಖಾಸಗಿ ಸಂಸ್ಥೆಯ ಕಟ್ಟಡಕ್ಕೆ ನೀರು ಬಳಸಲು 700 ಮೀಟರ್ ಪೈಪನ್ನು ಅಳವಡಿಸಿ ಅಲ್ಲಿರುವ ಜನರ ಮನೆಗಳ ಮೇಲಿಂದ ಆಯಸಿಕೊಂಡು ಹೋಗಿ ನೀರನ್ನು ಅವರಿಗೆ ಬಳಸಲು ನೀಡಿರುತ್ತಾರೆ.



ಇದು ಯಾವ ನ್ಯಾಯ ಬೇಸಿಗೆಯ ಸಮಯದಲ್ಲಿ ಸಾರ್ವಜನಿಕರಿಗೆ ಕುಡಿಯಲು ನೀರು ಸಿಗುತ್ತಾ ಇಲ್ಲ ಇಂಥ ಪರಿಸ್ಥಿತಿಯಲ್ಲಿ ಒಂದು ಖಾತೆ ಸಂಸ್ಥೆಗೆ ನೀರು ಬಳಸಲು ನೀಡಿರುವುದು ಇದು ಯಾವ ನ್ಯಾಯ ಇವರಿಗೆ ಯಾರು ಪರ್ಮಿಷನ್ ನೀಡಿರುತ್ತಾರೆ . ಇಂಥ ವಿಷಯಗಳು ಅಥಣಿ ಪುರಸಭೆಯಲ್ಲಿ ಪ್ರತಿನಿತ್ಯ ನಡೆದರು ಮಾನ್ಯ ಯೋಜನಾ ನಿರ್ದೇಶಕರು ನಗರಾಭಿವೃದ್ಧಿ ಕೋಶ ಬೆಳಗಾವಿ ರವರು ಮೌನವಾಗಿರುವುದು ಏಕೆ ಎಂಬುವುದೇ ಅಥಣಿ ಜನತೆಗೆ ತಿಳಿಯದಂತಾಗಿದೆ.
ವರದಿ: ಅಜಯ್ ಕಾಂಬಳೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ