Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಪ್ರಾಪ್ತನಿಗೆ ವಾಹನ ಚಲಾಯಿಸಲು ಕೊಟ್ಟ ಮಾಲೀಕರಿಗೆ ನ್ಯಾಯಾಲಯದಿಂದ ದಂಡ ಮತ್ತು ಶಿಕ್ಷೆ ಪ್ರಕಟ

Advertisement
 ಅಥಣಿ : ದಿನಾಂಕ 31-12-2023 ರಂದ ಐಗಳಿ ಪೊಲೀಸ್ ಠಾಣೆ ವ್ಯಾಪ್ತಿಯ ಐಗಳಿ ಕ್ರಾಸ್ ಬಳಿ ಎರಡು ಬೈಕಗಳ ನಡೆವಿ ಭೀಕರ ರಸ್ತೆ ಅಪಘಾತವಾಗಿ ಜಮಖಂಡಿಯ ಚೇತನ ಆನಂದ ಕಾಂಬಳೆ ಇತನಿಗೆ ಗಂಭೀರ ಗಾಯವಾಗಿತ್ತು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯ ಮರಣ ಹೊಂದಿದ್ದು ಈ ಕುರಿತು ಅದು ಐಗಳಿ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಕಲಂ ೨೭೯, ೩೩೭ ೩೩೮ ೩೦೪(ಎ) ಐಪಿಸಿ ಹಾಗೂ ಕಲಂ ೧೯೪ (ಡಿ) ಸಕ ೧೨೮ ,೧೭೭ ಸಕ ೧೮೦,೧೪೬ ಸಕ ೧೯೬ ಮೋಟಾರ ವಾಹನ ಕಾಯ್ದೆಯಡಿಯಲ್ಲಿ ಸಿಪಿಐ ರವರಾದ ಸಂತೋಷ ಹಳ್ಳೂರ ರವರು ಮಾನ್ಯ ನ್ಯಾಯಲಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರಿಂದ ಸಿ ಸಿ ನಂ ೩೩೯/೨೦೨೫ ಪ್ರಕರಣವು ದಾಖಲಾಗಿತ್ತು.

ಅಥಣಿ ಮಾನ್ಯ ೧ ನೇ ಅಧಿಕ ಸಿ ಜೆ ಮತ್ತು ಜೆ ಎಮ್ ಎಪ್ ಸಿ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷಕುಮಾರ ದೈವಜ್ಝ ರವರು ಆರೋಪಿ ನಂ೨ ಕುಮಾರ ಸಿದರಾಯ ಜಗದೇವ ಇತನು ಆಪ್ರಾಪ್ತ ಬಾಲಕನಿಗೆ ವಿಮೆ ಇಲ್ಲದ ತನ್ನ ಮೋಟಾರು ಸೈಕಲನ್ನು ಚಲಾಯಿಸಲು ನೀಡಿದ್ದಕ್ಕಾಗಿ ಮಾನ್ಯ ನ್ಯಾಯಾಲವು ಆರೋಪಿಯ ಮೇಲೆ ಆರೋಪಣೆ ಸಾಭೀತಾಗಿದೆ ಎಂದು ಆರೋಪಿಗೆ ರೂ. ೨೫ ಸಾವಿರ ರೂ ದಂಡ ಮೋಟಾರ ಸೈಕಲ್ ವಿಮೆ ಇಲ್ಲದ್ದಕ್ಕಾಗಿ ರೂ.೧ ಸಾವಿರ ದಂಡ ಒಟ್ಟು ೨೬ ಸಾವಿರ ರೂ. ಹಾಗೂ ೧ ದಿನದ ಸಜೆ ವಿಧಿಸಿ ದಿನಾಂಕ ೦೪-೦೭-೨೦೨೫ ರಂದು ಅಥಣಿ ನ್ಯಾಯಾಲಯ ಆದೇಶಿಸಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ