LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸೌರಾಷ್ಟç ವಿರುದ್ಧ ಬೃಹತ್ ಮೊತ್ತದತ್ತ ಪಂಜಾಬ್

Advertisement
---------------------------------ವಿಜಯ ಹಜಾರೆ ಟ್ರೋಫಿ ೨ ನೇ ಸೆಮಿಫೈನಲ್
ಬೆಂಗಳೂರು: ವಿಜಯ ಹಜಾರೆ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ೨ ನೇ ಸೆಮಿಫೈನಲ್ ಸೌರಾಷ್ಟç ಹಾಗೂ ಪಂಜಾಬ್ ತಂಡಗಳ ನಡುವೆ ಇಲ್ಲಿ ನಡೆದಿದ್ದು, ಮೊದಲು ಬ್ಯಾಟಿಂಗ್ ಮಾಡುತ್ತಿದ್ದ ಪಂಜಾಬ್ ೩೫.೩ ಓವರುಗಳಳ್ಲಿ ೨ ವಿಕಟ್‌ಗೆ ೧೯೯ ರನ್ ಗಳಿಸಿತ್ತು.
ಮೊದಲು ಬ್ಯಾಟಿಂಗ್‌ಗೆ ಪಂಜಾಬ್ ತಂಡದ ಪರವಾಗಿ ಪ್ರಬ್ ಸಿಮರನ್ ಸಿಂಗ್ ೮೭ ( ೮೯ ಎಸೆತ, ೯ ಬೌಂಡರಿ ೩ ಸಿಕ್ಸರ್) ಹಾಗೂ ಅನಮೋಲಪ್ರೀತ್ ಸಿಂಗ್ ೬೨ ( ೬೯ ಎಸೆತ, ೫ ಬೌಂಡರಿ, ತಂಡದ ಉತ್ತಮ ಸ್ಥಿತಿಗೆ ಕಾರಣರಾಗಿದ್ದಾರೆ.
ಈ ಪಂದ್ಯದಲ್ಲಿ ಗೆದ್ದ ತಂಡ ಫೈನಲ್‌ನಲ್ಲಿ ವಿರ‍್ಭಾ ತಂಡವನ್ನು ಎದುರಿಸಲಿದೆ. ವಿರ‍್ಭಾ ತಂಡ ರ‍್ನಾಟಕ ತಂಡವನ್ನು ಮಣಿಸಿ ಫೈನಲ್ ತಲುಪಿತ್ತು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್