Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯ ಯಾತ್ರೆ ಮುಂದುವರೆಸಿದ ಪಂಜಾಬ್ ಕಿಂಗ್ಸ್

Advertisement
ಹೊಸ ಚಂದಿಗಢ: ಪಂಜಾಬ್ ಕಿಂಗ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ತನ್ನ ವಿಜಯ ಯಾತ್ರೆಯನ್ನು ಮುಂದುವರೆಸಿದೆ. ಶ್ರೇಯಸ್ ಅಯ್ಯರ ಬಳಗ ಇಂದು ಇಲ್ಲಿ ನಡೆದ ೧೭ ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ೬ ವಿಕೆಟ್‌ಗಳಿಂದ ಮಣಿಸಿತು.
ಇದರೊಂದಿಗೆ ಪಂಜಾಬ್ ಕಿಂಗ್ಸ್ ತಾನಾಡಿರುವ ೪ ಪಂದ್ಯಗಳಲ್ಲಿ ಮೂರರಲ್ಲಿ ಗೆದ್ದು, (ಒಂದು ಪಂದ್ಯ ಫಲಿತಾಂಶ ಕಂಡಿಲ್ಲ) ೧ ಅಂಕ ಸೇರಿ ೪ ಪಂದ್ಯಗಳಿAದ ೭ ಅಂಕಗಳಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ ೨ ನೇ ಸ್ಥಾನಕ್ಕೆ ಜಿಗಿದಿದೆ.
ರಾಜಸ್ತಾನ್ ರಾಯಲ್ಸ್ ೪ ಪಂದ್ಯಗಳ ಗೆಲುವಿನೊಂದಿಗೆ ೮ ಅಂಕ ಗಳಿಸಿದ್ದು, ಮೊದಲ ಸ್ಥಾನದಲ್ಲಿದೆ.
ಸ್ಕೋರ್ ವಿವರ
ಸನ್‌ರೈಸರ್ಸ್ ಹೈದರಾಬಾದ್ ೨೦ ಓವರುಗಳಲ್ಲಿ ೬ ವಿಕೆಟ್‌ಗೆ ೨೧೯
ಅಭಿಷೇಕ ಶರ್ಮಾ ೭೪ (೨೮ ಎಸೆತ, ೫ ಬೌಂಡರಿ, ೮ ಸಿಕ್ಸರ್)
ಟ್ರೆವಿಸ್ ಹೆಡ್ ೩೮ (೨೩ ಎಸೆತ, ೫ ಬೌಂಡರಿ, ೧ ಸಿಕ್ಸರ್)
ಹೆನ್ರಿಕ್ ಕ್ಲಾಸೆನ್ ೩೯ (೩೩ ಎಸೆತ, ೧ ಬೌಂಡರಿ, ೧ ಸಿಕ್ಸರ್)
ಇಶಾನ್ ಕಿಶನ್ ೨೭ (೧೭ ಎಸೆತ, ೩ ಬೌಂಡರಿ, ೧ ಸಿಕ್ಸರ್)
ಶಶಾಂಕ್ ಸಿಂಗ್ ೨೦ ಕ್ಕೆ ೨) ಅರ್ಷದೀಪ್ ಸಿಂಗ್ ೫೦ ಕ್ಕೆ ೨)
ಪಂಜಾಬ್ ಕಿಂಗ್ಸ್ ೧೮.೫ ಓವರುಗಳಲ್ಲಿ ೪ ವಿಕೆಟ್‌ಗೆ ೨೨೩
ಪ್ರಿಯಾಂಶ್ ಆರ್ಯ ೫೭ ( ೨೦ ಎಸೆತ, ೫ ಬೌಂಡರಿ, ೫ ಸಿಕ್ಸರ್)
ಪ್ರಬ್‌ಸಿಮರನ್ ಸಿಂಗ್ ೫೧ (೨೫ ಎಸೆತ, ೪ ಬೌಂಡರಿ, ೪ ಸಿಕ್ಸರ್)
ಶ್ರೇಯಸ್ ಅಯ್ಯರ್ (ಅಜೇಯ) ೬೯ ( ೩೩ ಎಸೆತ, ೫ ಬೌಂಡರಿ, ೫ ಸಿಕ್ಸರ್)
ಸಿವಾಂಗ್ ಕುಮಾರ್ ೩೩ ಕ್ಕೆ ೩)
ಪಂದ್ಯ ಶ್ರೇಷ್ಠ: ಶ್ರೇಯಸ್ ಅಯ್ಯರ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್