LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವಿಜಯ ಯಾತ್ರೆ ಮುಂದುವರೆಸಿದ ಪಂಜಾಬ್ ಕಿಂಗ್ಸ್

Advertisement
ಹೊಸ ಚಂದಿಗಢ: ಪಂಜಾಬ್ ಕಿಂಗ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ತನ್ನ ವಿಜಯ ಯಾತ್ರೆಯನ್ನು ಮುಂದುವರೆಸಿದೆ. ಶ್ರೇಯಸ್ ಅಯ್ಯರ ಬಳಗ ಇಂದು ಇಲ್ಲಿ ನಡೆದ ೧೭ ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ೬ ವಿಕೆಟ್‌ಗಳಿಂದ ಮಣಿಸಿತು.
ಇದರೊಂದಿಗೆ ಪಂಜಾಬ್ ಕಿಂಗ್ಸ್ ತಾನಾಡಿರುವ ೪ ಪಂದ್ಯಗಳಲ್ಲಿ ಮೂರರಲ್ಲಿ ಗೆದ್ದು, (ಒಂದು ಪಂದ್ಯ ಫಲಿತಾಂಶ ಕಂಡಿಲ್ಲ) ೧ ಅಂಕ ಸೇರಿ ೪ ಪಂದ್ಯಗಳಿAದ ೭ ಅಂಕಗಳಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ ೨ ನೇ ಸ್ಥಾನಕ್ಕೆ ಜಿಗಿದಿದೆ.
ರಾಜಸ್ತಾನ್ ರಾಯಲ್ಸ್ ೪ ಪಂದ್ಯಗಳ ಗೆಲುವಿನೊಂದಿಗೆ ೮ ಅಂಕ ಗಳಿಸಿದ್ದು, ಮೊದಲ ಸ್ಥಾನದಲ್ಲಿದೆ.
ಸ್ಕೋರ್ ವಿವರ
ಸನ್‌ರೈಸರ್ಸ್ ಹೈದರಾಬಾದ್ ೨೦ ಓವರುಗಳಲ್ಲಿ ೬ ವಿಕೆಟ್‌ಗೆ ೨೧೯
ಅಭಿಷೇಕ ಶರ್ಮಾ ೭೪ (೨೮ ಎಸೆತ, ೫ ಬೌಂಡರಿ, ೮ ಸಿಕ್ಸರ್)
ಟ್ರೆವಿಸ್ ಹೆಡ್ ೩೮ (೨೩ ಎಸೆತ, ೫ ಬೌಂಡರಿ, ೧ ಸಿಕ್ಸರ್)
ಹೆನ್ರಿಕ್ ಕ್ಲಾಸೆನ್ ೩೯ (೩೩ ಎಸೆತ, ೧ ಬೌಂಡರಿ, ೧ ಸಿಕ್ಸರ್)
ಇಶಾನ್ ಕಿಶನ್ ೨೭ (೧೭ ಎಸೆತ, ೩ ಬೌಂಡರಿ, ೧ ಸಿಕ್ಸರ್)
ಶಶಾಂಕ್ ಸಿಂಗ್ ೨೦ ಕ್ಕೆ ೨) ಅರ್ಷದೀಪ್ ಸಿಂಗ್ ೫೦ ಕ್ಕೆ ೨)
ಪಂಜಾಬ್ ಕಿಂಗ್ಸ್ ೧೮.೫ ಓವರುಗಳಲ್ಲಿ ೪ ವಿಕೆಟ್‌ಗೆ ೨೨೩
ಪ್ರಿಯಾಂಶ್ ಆರ್ಯ ೫೭ ( ೨೦ ಎಸೆತ, ೫ ಬೌಂಡರಿ, ೫ ಸಿಕ್ಸರ್)
ಪ್ರಬ್‌ಸಿಮರನ್ ಸಿಂಗ್ ೫೧ (೨೫ ಎಸೆತ, ೪ ಬೌಂಡರಿ, ೪ ಸಿಕ್ಸರ್)
ಶ್ರೇಯಸ್ ಅಯ್ಯರ್ (ಅಜೇಯ) ೬೯ ( ೩೩ ಎಸೆತ, ೫ ಬೌಂಡರಿ, ೫ ಸಿಕ್ಸರ್)
ಸಿವಾಂಗ್ ಕುಮಾರ್ ೩೩ ಕ್ಕೆ ೩)
ಪಂದ್ಯ ಶ್ರೇಷ್ಠ: ಶ್ರೇಯಸ್ ಅಯ್ಯರ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು