Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಂಜಾಬ್ ಕಿಂಗ್ಸ್ಗೆ ೩ ವಿಕೆಟ್‌ಗಳ ಜಯ

Advertisement
ಹೊಸ ಚಂದಿಗಢ: ಪಂಜಾಬ್ ಕಿಂಗ್ಸ್ ತಂಡದವರು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ನಾಲ್ಕನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡದವರನ್ನು ೩ ವಿಕೆಟ್‌ಗಳಿಂದ ಸೋಲಿಸಿ ಪಂದ್ಯಾವಳಿಯಲ್ಲಿ ಶುಭಾರಂಭ ಮಾಡಿದರು.
ಸ್ಕೋರ್ ವಿವರ
ಶುಭಮಾನ್ ಗಿಲ್ ೩೯ (೨೭ ಎಸೆತ, ೬ ಬೌಂಡರಿ)
ಜೋಷ್ ಬಟ್ಲರ್ ೩೮ (೩೩ ಎಸೆತ, ೩ ಬೌಂಡರಿ, ೨ ಸಿಕ್ಸರ್)
ಗ್ಲೇನ್ ಫಿಲಿಪ್ಸ್ ೨೫ (೧೭ ಎಸೆತ, ೧ ಬೌಂಡರಿ, ೧ ಸಿಕ್ಸರ್)
ವಾಷಿಂಗ್ಟನ್ ಸುಂದರ್ ೧೮ (೧೬ ಎಸೆತ, ೨ ಬೌಂಡರಿ)
ವಿಜಯಕುಮಾರ್ ವೈಶ್ಚಾಕ್ ೩೪ ಕ್ಕೆ ೩, ಯಝುವೇಂದ್ರ ಚಹಲ್ ೨೮ ಕ್ಕೆ ೨)
ಪಂಜಾಬ್ ಕಿಂಗ್ಸ್ ೧೯.೧ ಓವರುಗಳಲ್ಲಿ ೭ ವಿಕೆಟ್‌ಗೆ ೧೬೫
ಕೂಪರ್ ಕೊಲೊನಿ ಅಜೇಯ ೭೨ (೪೪ ಎಸೆತ, ೫ ಬೌಂಡರಿ, ೫ ಸಿಕ್ಸರ್)
ಪ್ರಬ್‌ಸಿಮರನ್ ಸಿಂಗ್ ೩೭ ( ೨೪ ಎಸೆತ, ೧ ಬೌಂಡರಿ, ೪ ಸಿಕ್ಸರ್)
ಶ್ರೇಯಸ್ ಅಯ್ಯರ್ ೧೮ ( ೧೧ ಎಸೆತ, ೨ ಸಿಕ್ಸರ್)
ಪ್ರಸಿದ್ಧ ಕೃಷ್ಣ ೨೯ ಕ್ಕೆ ೩, ರಷಿದ್ ಖಾನ್ ೨೯ ಕ್ಕೆ ೧
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್