Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುಡ್ಡಾಪುರದ ದಾನಮ್ಮ ದೇವಿಯ ಪುರಾಣ ಕಾರ್ಯಕ್ರಮ

Advertisement
ಕಲಬುರಗಿ:ಕಾಳಗಿ ತಾಲ್ಲೂಕಿನ.ರಟಕಲ್ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ 905ನೇ ಜಯಂತಿ ಉತ್ಸವದ ನಿಮಿತ್ಯ, ಶ್ರೀ ಗುಡ್ಡಾಪುರದ ದಾನಮ್ಮ ದೇವಿಯ ಪುರಾಣ ಕಾರ್ಯಕ್ರಮ. ದೇವಿಯ ಪುರಾಣ ಕಾರ್ಯಕ್ರಮ ದಿವ್ಯ ಸಾನಿಧ್ಯ ವಹಿಸಿ ಉದ್ಘಾಟಿಸಿದ ಪೂಜ್ಯಶ್ರೀ ಷ, ಬ್ರ ರೇವಣಸಿದ್ಧ ಶಿವಾಚಾರ್ಯರು, ರೇವಣಸಿದ್ದೇಶ್ವರ ಹಿರೇಮಠ, ಪೂಜ್ಯಶ್ರೀ ನೀಲಕಂಠ ದೇವರು ದೊಡ್ಡ ಮಠ ರಟಕಲ್, ಎರಡನೇ ದಿನದ ಕಾರ್ಯಕ್ರಮದ ನೇತೃತ್ವ ವಹಿಸಿಕೊಂಡ ಶ್ರೀ ರೇವಣಸಿದ್ದ ಶರಣರು ಗೌರಿಗುಡ್ಡ ಮಾತನಾಡಿ. ದಾನಮ್ಮ ದೇವಿಯ ಪುರಾಣ ಕೇಳಿ ಜೀವನದಲ್ಲಿ ಒಳ್ಳೆಯ ವಿಚಾರಗಳು ಅಳವಡಿಸಿಕೊಂಡಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ. ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಕೊಡುವದು ತಂದೆ ತಾಯಿಯರ ಕರ್ತವ್ಯ ಐದಾರು ದಿನಗಳ ಪರ್ಯಂತರ ಈ ಕಾರ್ಯಕ್ರಮ ನಡೆಯುತ್ತದೆ.

ಈ ಸಂದರ್ಭದಲ್ಲಿ ರೈತ ಮುಖಂಡರಾದ ವೀರಣ್ಣ ಗಂಗಾಣಿ. ಕಂದಗೂಳ,ಗ್ರಾ,ಪ,ಸದಸ್ಯರಾದ ಶರಣಮ್ಮ ಅರಣಕಲ, ಸಂಗೀತಾ ಕಿಣ್ಣಿ,ನೀಲಕಂಠ ಕೊಡದೂರ, ಪ್ರಕಾಶ ಹುಳಗೇರರಾ ಕೂಲಿ ಸಮಾಜ ಮುಖಂಡರು, ಬಸವರಾಜ ತಳವಾರ, ಹಾಗೂ ಮಲ್ಲು ಮರುಗುತ್ತಿ, ಕೂಲಿ ಸಮಾಜ ಯುವ ಮುಖಂಡರು ರಟಕಲ್, ಉಪಸ್ಥಿತಿ ಇದ್ದರೂ.
ವರದಿ :ಸುನಿಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ