Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಗಜ್ಯೋತಿ ಬಸವಣ್ಣನವರ ಜೀವನ ಚರಿತ್ರೆ

Advertisement
ಗಜ್ಯೋತಿ ಬಸವಣ್ಣನವರು ಸುಮಾರು ಕ್ರೀ ಶೇಕೆ ೧೧೩೧ ನಲ್ಲಿ ಬಿಜಾಪುರ ಜಿಲ್ಲೆಯ ಬಸವನ ಬಾಗೇವಾಡಿಲ್ಲಿ ತಂದೆ ಮಾದರಸಾ ತಾಯಿ ಮಾದಲಾಂಬಿಕೆಯ ಪುತ್ರರಾಗಿ ಜನಿಸಿದರು.
ಮುಂದೆ ತಮ್ಮ ಅಧ್ಯಾತ್ಮಿಕ ಜೀವನದಲ್ಲಿ ಅವರೊಂದಿಗೆ ೭೭೦ ಅಮರಗನಾಂಗಳು ಹಾಗೆ ೧೯೬೦೦೦ ಶರಣರಿದ್ದರೆಂದು ಐತಿಹಾಸಿಕ ಪುರಾವೆಗಳಿವೆ.
ಮುಂದೆ ಇವರು ತಮ್ಮ ೧೨ನೇ ವಯಸ್ಸಿನಲ್ಲೇ ಅಧ್ಯಾತ್ಮಿಕ ಜೀವನದ ಬಗ್ಗೆ ಒಲವು ತೋರಿದವರು.
ಬಸವಣ್ಣನವರು ಹನ್ನೆರಡು ವರ್ಷಗಳ ಕಾಲ ಕುಂಡಲಸಂಗಮದಲ್ಲಿ ಅಧ್ಯಯನ ಮಾಡಿದರು. ನಂತರ ಲಕುಲಿಶಾ ಪಶುಪಾಟ ಸಂಪ್ರದಾಯದ ಒಂದು ಶೈವ ಕಲಿಕೆಯ ಕಲಿಕೆಯಲ್ಲಿ ಸಂಗಮೇಶ್ವರದಲ್ಲಿ ಮುಗಿಸಿದರು.
ಬಸವಣ್ಣನವರು ತನ್ನ ತಾಯಿಯ ಕಡೆಯಿಂದ ಸೋದರ ಸಂಬಂಧಿಯನ್ನು ಮದುವೆಯಾದರು ಹಾಗೆ ಅವರ ಪತ್ನಿ ಗಂಗಾಂಬಿಕೆ ಕಲಚುರಿ ರಾಜ ಬಿಜ್ಜಳ ಪ್ರಧಾನ ಮಂತ್ರಿಯ ಮಗಲಾಗಿದ್ದಳು.
ಮುಂದೆ ಬಸವಣ್ಣನವರು ಅದೇ ಕಲಚೂರಿ ಬಿಜ್ಜಳನ ಆಸ್ಥಾನದ ಪ್ರದಾನ ಮಂತ್ರಿಯಾಗಿಯೂ ಕೂಡ ಕೆಲಸ ಮಾಡಿದರು.
ಹಾಗೆ ಸಮಾಜ ಸುಧಾರಕರು ಜಾತಿ ನಿಂದನೆ ವಿರುದ್ಧ ಹೋರಾಡಿದವರು ಹಾಗೆ ಅತ್ಯಂತ ಪ್ರಸಿದ್ಧ ಬಿರುದುಗಳನ್ನು ಹೊಂದಿದವರು ಜಗಜ್ಯೋತಿ ಬಸವೇಶ್ವರ, ಕ್ರಾಂತಿಯೋಗಿ ಬಸವಣ್ಣ, ಭಕ್ತಿ ಭಂಡಾರಿ ಬಸವಣ್ಣ, ಮಹಾ ಮಾನವತಾ ವಾದಿ ಹೀಗೆ ಹಲವಾರು ಬಿರುದುಗಳನ್ನು ಪಡೆದಿದ್ದರು.
ಮುಂದೆ ಬಸವಣ್ಣನವರು ಕೂಡಲ ಸಂಗಮಕ್ಕೆ ಹೋಗಿ ತಮ್ಮ ಅಧ್ಯಾತ್ಮಿಕ ಚಿಂತನೆಗಳ ಮೂಲಕ ಹಾಗೆ ತಮ್ಮ ಸಾವಿರಾರು ವಚನಗಳ ಮೂಲಕ ಸಮಾಜದ ಸುಧಾರಣೆ ಮಾಡಿದರು.
ಹಾಗೆ ಅಲ್ಲೇ ಭಾರತದ ಮೊದಲ ಸಂಸತ್ತು ಅನುಭವ ಮಂಟಪವನ್ನ ಲೋಕಾರ್ಪಣೆ ಮಾಡಿ ಅಲ್ಲಮ ಪ್ರಭುಗಳನ್ನು ಅದರ ಅಧ್ಯಕ್ಷರಾಗಿ ಆಯ್ಕೆಮಾಡಿದರು .
ಹೀಗೆ ತಮ್ಮ ಅಧ್ಯಾತ್ಮಿಕ ಜೀವನವನ್ನ ನಡೆಸಿ ಸುಮಾರು ೧೧೯೬ ರಲ್ಲಿ ಕೂಡಲ ಸಂಗಮದಲ್ಲಿ ನಿದನರಾದರೆಂದು ತಿಳಿಸಲಾಗಿದೆ.

ವರದಿ: ರಮೇಶ್ ತಾಳಿಕೋಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ