Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೂಡು ರಸ್ತೆ ಸಂಪರ್ಕ ಕಲ್ಪಿಸುವಂತೆ ಸಚಿವರಿಗೆ ಮನವಿ

Advertisement


ಚಿಂಚೋಳಿ : ತಾಲೂಕಿನ ಸೇಡಂ ವಿಧಾನಸಭಾ ಮತಕ್ಷೇತ್ರಕ್ಕೊಳಪಡುವ ಬೇಡಕಪಳ್ಳಿ ಗ್ರಾಮದಿಂದ ರಾಮತೀರ್ಥ ಮತ್ತು ಯಾಕಪೂರ ಗ್ರಾಮಗಳಿಗೆ ಕೂಡು ರಸ್ತೆ ಸಂಪರ್ಕ ಕಲ್ಪಿಸಬೇಕು ಮತ್ತು ಸುಲೇಪೇಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ವೈದ್ಯಾಧಿಕಾರಿಗಳ ಹುದ್ದೆಯನ್ನು ಕೂಡಲೆ ಭರ್ತಿಮಾಡಬೇಕು.ಸುಲೇಪೇಟ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೆರಿಸಬೇಕು. ರಾಯಕೊಡ.ಗಡಿಕೇಶ್ವಾರ ಸುಲೇಪೇಟ ಮತ್ತು ಗಡಿಕೇಶ್ವಾರ ಸರಕಾರಿ ಬಾಲಕರ ವಸತಿ ನಿಲಯಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಬೇಕು.ಸುಲೇಪೇಟ ಸರಕಾರಿ ಕನ್ಯಾ ಪ್ರೌಡ ಶಾಲೆ ಮತ್ತು ಉರ್ದು ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ಮಳೆಗಾಲದಲ್ಲಿ ರೈತ ಸಂಪರ್ಕ ಕೇಂದ್ರದ ಹಿಂದುಗಡೆ ನಿಲ್ಲುವ ನೀರಿನಿಂದ ತರಗತಿಗೆ ಹೋಗಲು ಸಮಸ್ಯೆಯಾಗುತ್ತಿರುವುದರಿಂದ ಈ ಸಮಸ್ಯೆ ಬಗಹರಿಸಬೇಕೆಂದು ಪೆಂಚನಪಳ್ಳಿ ಮತ್ತು ಬೇಡಕಪಳ್ಳಿ ಗ್ರಾಮದ ರಸ್ತೆ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಾಲ್ಯಾಭಿವೃದ್ದಿ ಸಚಿವರಾದ ಡಾ ಶರಣಪ್ರಕಾಶ್ ಪಾಟೀಲರಿಗೆ ಭಾರತ ಮುಕ್ತಿ ಮೋರ್ಚಾ ಸಂಘಟನೆ ಮುಖಂಡರು ಮನವಿ ಪತ್ರ ಸಲ್ಲಿಸಿದರು ಈ ಸಂದರ್ಭದಲ್ಲಿ ಮಾರುತಿ ಗಂಜಗಿರಿ ರೇವಣಸಿದ್ದಪ್ಪ ಸುಬೇದಾರ್ ಮೋಹನ ಐನಾಪೂರ ಹರೀಶ್ ದೇಗಲ್ಮಡಿ ರಸುಲ್ ಸುಲೇಪೇಟ ಮುಂತಾದವರು ಉಪಸ್ಥಿತರಿದ್ದರು.

ವರದಿ : ಹಣಮಂತ ಕುಡಹಳ್ಳಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ