Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಿತ್ತೂರು ರಾಣಿ ಚನ್ನಮ್ಮನ ನಾಡಿನಲ್ಲಿ ರಾಣಿ ಚನ್ನಮ್ಮ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ ಸ್ಥಾಪನೆ

Advertisement
ಚನ್ನಮ್ಮನ ಕಿತ್ತೂರು : ಇತಿಹಾಸಿಕ ನಾಡು, ಹೋರಾಟ ಮಾಡಿದ ವೀರರ ಭೂಮಿ, ಇತಿಹಾಸದ ಪುಟ ಪುಟದಲ್ಲಿ ತನ್ನದೇ ಆದ ಛಾಪು ಮೂಡಿಸಿದ ವೀರ ರಾಣಿ ಕಿತ್ತೂರ ಚನ್ನಮ್ಮನ ನಾಡಿನಲ್ಲಿ ಇತ್ತೀಚಿಗೆ ಇಲ್ಲಿ ಹಲವಾರು ಸಾಧಕರಿಗೆ ಸಾಧನೆ ಮಾಡಲು ತರಬೇತಿ ಕೇಂದ್ರಗಳು, ಸೇನಾ ತರಬೇತಿ, ದೈಹಿಕ ತರಬೇತಿ ಕೇಂದ್ರಗಳು, ಪೊಲೀಸ್ ಇನ್ಸ್ಪೆಕ್ಟರ್ ತರಬೇತಿ ಕೇಂದ್ರಗಳು ತಲೆಯೇಟ್ಟುತ್ತಿವೆ, ಅದರಲ್ಲಿ ಇಂದು ಕಿತ್ತೂರನಲ್ಲಿ ಕನ್ನಡ ಪರ ಸಂಘಟನೆಯಾದ ರಾಣಿ ಚನ್ನಮ್ಮ ನವಭಾರತ ಸೇನೆ ವತಿಯಿಂದ ನೌಕರಿಗಾಗಿ ಪರೀತಪಿಸುವ ವಿದ್ಯಾಭ್ಯಾಸ ಮುಗಿಸಿ ನಿರುದ್ಯೋಗಿ ಯುವಕರಿಗೆ ರಾಣಿ ಚನ್ನಮ್ಮ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ ಸ್ಥಾಪನೆ ಮಾಡಲಾಯಿತು.



ಇದರ ಗೌರವ ರಾಣಿ ಚನ್ನಮ್ಮ ನವಭಾರತ ಸೇನೆಯ ಯುವ ರಾಜ್ಯ ಕಾರ್ಯದರ್ಶಿ ಬಸವರಾಜ ಭೀಮರಾಣಿ, ರಾಜ್ಯ ಸಂಚಾಲಕರಾದ ಶ್ರೀ ಜಗದೀಶ ಕಡೋಲಿ ಯವರು ರಾಣಿ ಚನ್ನಮ್ಮ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ ಸ್ಥಾಪನೆ ಮಾಡಿದರು. ಇದರ ಉದ್ಘಾಟನೆಯನ್ನು ಕಿತ್ತೂರಿನ ಸಾರ್ವಜನಿಕ ಗ್ರಂಥಾಲಯದಲ್ಲಿ ರಾಣಿ ಚನ್ನಮ್ಮ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ ಉದ್ಘಾಟನಾ ಸಮಾರಂಭ ಜರುಗಿತ್ತು.

ಪಿಎಸ್ಐ, ಎಸ್ ಎಸ್, ಕೆಎಎಸ್ , ಐಎಸ್ ಎಸ್ , ಜೆಡಿ ಹಲವು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪ್ರತಿ ತಿಂಗಳುಗಳಲ್ಲಿ ನಾಲ್ಕನೇ ರವಿವಾರ ಕಿತ್ತೂರಿನ ಸಾರ್ವಜನಿಕ ಗ್ರಂಥಾಲಯದಲ್ಲಿ ನಡೆಸಲಾಗುವುದು.



ಪಟ್ಟಣ್ಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎಂ ಫ್ ಜಕಾತಿ, ಹಾಗೂ ನಿವೃತ್ತ ಸೇನಾಧಿಕಾರಿಗಳು ಹಾಗೂ ಗ್ರಾಮೀಣ ಯುವಕರ ಸೇನಾ ತರಬೇತಿ ಕೇಂದ್ರದ ಸಂಸ್ಥಾಪಕರಾದ ಪರವೇಜ್ ಹವಾಲ್ದಾರ್, ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು ಹಾಗೂ ಗ್ರಾಮಲೆಕ್ಕಾಧಿಕಾರಿಗಳು ಹಾಗೂ ನಿವೃತ್ತ ಸೈನಿಕರಾದ ರವೀಂದ್ರ ಡಿ. ಜಾಧವ, ಶಾಸಕರ ಮತಕ್ಷೇತ್ರ ಕನ್ನಡ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಆರ್ ಜಿ ಮುಂದೆವಾಡಿ, ಮತ್ತು ಎಂ ವಾಯ್ ಕಡಕೋಳ, ಅವರು ಮಾತನಾಡಿದರು
ವಿಧ್ಯಾರ್ಥಿಗಳು, ವಿಧ್ಯಾರ್ಥಿನಿಯರು, ಗ್ರಂಥಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ