Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಆರ್. ನಂಜಯ್ಯ ಆಯ್ಕೆ 

Advertisement
ಚಾಮರಾಜನಗರ: ತಾಲ್ಲೂಕಿನ ಮಸಣಪುರ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಆರ್. ನಂಜಯ್ಯ, ಉಪಾಧ್ಯಕ್ಷರಾಗಿ ಬಸವಣ್ಣರವರು ಅವಿರೋಧ ಆಯ್ಕೆಯಾದರು.

ಮಸಣಪುರ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಬುಧವಾರ ನಡೆದ ಅಧ್ಯಕ್ಷ ಸ್ಥಾನಕ್ಕೆ ಆರ್. ನಂಜಯ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಬಸವಣ್ಣ ನವರು ನಾಮಪತ್ರ ಸಲ್ಲಿಸಿದರು. ಇವರ ವಿರುದ್ಧ ಯಾರು ನಾಮಪತ್ರ ಸಲ್ಲಿಸಿಲ್ಲದ ಕಾರಣ ರಿಟರ್ನಿಂಗ್ ಅಧಿಕಾರಿ ಶಿಲ್ಪಶ್ರೀ.ಬಿ. ಎಸ್ ರವರು ಅವಿರೋಧ ಆಯ್ಕೆಯನ್ನು ಘೋಷಣೆ ಮಾಡಿದರು.

ನಂತರ ಸಂಘದ ನೂತನ ಅಧ್ಯಕ್ಷರು ನಂಜಯ್ಯ ಮತ್ತು ಉಪಾಧ್ಯಕ್ಷರು ಬಸವಣ್ಣ ಆಯ್ಕೆಗೆ ಸಹಕರಿಸಿದ ಎಲ್ಲಾರಿಗೂ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ಶಿವಕುಮಾರ್ ಹಾಗೂ ಮುಖಂಡರಾದ ಬೂದಂಬಳ್ಳಿ ಶಂಕರಪ್ಪ ಮಾತನಾಡಿದರು.

ಈ ಸಮಯದಲ್ಲಿ ನಿರ್ದೇಶಕರುಗಳಾದ ಶಿವಮ್ಮ ರೇವಣ್ಣ, ನಾಗರಾಜು, ನಂಜುಂಡಸ್ವಾಮಿ, ನಾಗರತ್ನ, ತಿಲಾಕವತಿ, ಪಾಪಣ್ಣ, ರವಿಕುಮಾರ್, ಶಂಕರ್, ಮಹಾದೇವಮ್ಮ, ಹಾಲು ಪರೀಕ್ಷಕ ಸತೀಶ್ ಹಾಗೂ ಗ್ರಾಮಸ್ಥರು ಹಾಜರಿದ್ದರು.

ವರದಿ: ಸ್ವಾಮಿ ಬಳೇಪೇಟೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ