Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚುನಾವಣಾ ಆಯೋಗ ಬಿಜೆಪಿಯೊಂದಿಗೆ ರಾಜಿ ಮಾಡಿಕೊಂಡಿದೆ : ರಾಹುಲ್ ಗಾಂಧಿ 

Advertisement
ನವದೆಹಲಿ : ಕಾಂಗ್ರೆಸ್ ಸಂಸದ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್​ ಗಾಂಧಿ ವಿದೇಶದಲ್ಲಿ ನಿಂತು ಭಾರತದ ಕುರಿತು, ಇಲ್ಲಿನ ಚುನಾವಣಾ ವ್ಯವಸ್ಥೆಯ ಕುರಿತು ಅಪನಂಬಿಕೆಯ ಮಾತುಗಳನ್ನಾಡುವ ಮೂಲಕ ಭಾರತ ವಿರೋಧಿ ನಿಲುವು ತಾಳಿದೆದ್ದಾರೆ.

ಸದ್ಯ ಅಮೆರಿಕ ಪ್ರವಾಸದಲ್ಲಿರುವ ರಾಹುಲ್​ ಗಾಂಧಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶದ ಕುರಿತು ಅನುಮಾನ ವ್ಯಕ್ತಪಡಿಸಿದ್ದಾರೆ.ಈ ವೇಳೆ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದು, ಭಾರತದ ಚುನಾವಣಾ ಆಯೋಗ ಬಿಜೆಪಿಯೊಂದಿಗೆ ರಾಜಿ ಮಾಡಿಕೊಂಡಿದೆ ಎಂದು ಆರೋಪಿಸಿದ್ದಾರೆ.

ಅಮೆರಿಕಾದ ಬೋಸ್ಟನ್‌ನಲ್ಲಿ ಭಾರತೀಯ ವಲಸಿಗ ಸಮುದಾಯದವನ್ನು ಉದ್ದೇಶಿಸಿ ಮಾತನಾಡಿದ ರಾಗ, ಚುನಾವಣೆಯ ವ್ಯವಸ್ಥೆಯಲ್ಲಿ ತಪ್ಪಾಗಿದೆ.ರಾಜ್ಯದ ಜನಸಂಖ್ಯೆಗಿಂತ ಹೆಚ್ಚಿನ ಜನ ಮಹಾರಾಷ್ಟ್ರದ ಎಲೆಕ್ಷನ್ ನಲ್ಲಿ ಮತದಾನ ಮಾಡಿದ್ದಾರೆ ಎಂದಿದ್ದಾರೆ.

ಇನ್ನು ಸಂಜೆ ಚುನಾವಣಾ ಆಯೋಗ ಒಂದು ಅಂಕಿಅಂಶ ಹೇಳಿ,ಆ ನಂತರ 65 ಲಕ್ಷ ಮತದಾರರು ಮತ ಚಲಾಯಿಸಿದ್ದಾರೆ ಎಂದು ತಿಳಿಸಿದೆ. ಎರಡು ತಾಸಿನಲ್ಲಿ ಇಷ್ಟು ಜನ ಮತದಾನ ಮಾಡುವುದು ಅಸಾಧ್ಯ ಎಂದು ರಾಹುಲ್ ಗಾಂಧಿ ಚುನಾವಣಾ ಆಯೋಗದ ವಿರುದ್ದ ಅನುಮಾನ ವ್ಯಕ್ತಪಡಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ