Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕದಲ್ಲಿ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಸಾಕ್ಷಿ ಬಹಿರಂಗ 

Advertisement
ನವದೆಹಲಿ : ದೇಶದಲ್ಲಿ ಲೋಕಸಭಾ ಚುನಾವಣೆಗಳನ್ನು ವಂಚಿಸಲು ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಕೈಜೋಡಿಸಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಮತದಾರರ ಪಟ್ಟಿಗೆ ನಕಲಿ ಜನರನ್ನು ಸೇರಿಸಲಾಗುತ್ತಿದೆ, ಕರ್ನಾಟಕದ ಮತದಾರರ ಪಟ್ಟಿಯನ್ನು ಅಕ್ರಮ ನಡೆದಿದೆ ಎಂದು  ಆರೋಪಿಸಿದರು.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮಹದೇವಪುರ ಕ್ಷೇತ್ರದಲ್ಲಿ ಬೃಹತ್ ಮತ ಕಳ್ಳತನ ನಡೆದಿದೆ ಎಂದು ಪಿಪಿಟಿ ಮೂಲಕ ತಿಳಿಸಿದರು. ಮಹದೇವಪುರ ಕ್ಷೇತ್ರದಲ್ಲಿ 6.5 ಲಕ್ಷ ಮತಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಮತಗಳ್ಳತನ ನಡೆದಿದೆ ಎಂದು ಹೇಳಿದರು.

ಕಾಂಗ್ರೆಸ್ ನಡೆಸಿದ ಆಂತರಿಕ ಸಂಶೋಧನೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ನಕಲಿ ಮತದಾರರು, ಅಮಾನ್ಯ ವಿಳಾಸಗಳು, ಬೃಹತ್ ಮತದಾರರು ಇರುವುದು ಕಂಡುಬಂದಿದೆ" ಎಂದು ಅವರು ಹೇಳಿದರು.

 

 

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ