Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಹುಲ್ ಗಾಂಧಿ ಮನಸ್ಥಿತಿ ಕಾಗೆ ಬಾಯಲ್ಲಿ ಅಪಶಕುನ ನುಡಿಸಿದೆ : ಬಿ. ವೈ ವಿಜಯೇಂದ್ರ

Advertisement
ಬೆಳಗಾವಿ : ಮೋದಿ ಸತ್ತರೆ ಮುಂದೆ ಯಾರು ಪ್ರಧಾನಿ ಆಗೋದೇ ಇಲ್ವಾ? ಎಂದು ಕಾಂಗ್ರೆಸ್ ಶಾಸಕ ರಾಜುಕಾಗೆ ಹೇಳಿಕೆಗೆ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿರುಗೇಟು ನೀಡಿದ್ದು, ರಾಹುಲ್ ಗಾಂಧಿ ಮನಸ್ಥಿತಿ ಕಾಗೆ ಬಾಯಲ್ಲಿ ಅಪಶಕುನ ನುಡಿಸಿದೆ ಎಂದು ವಾಗ್ದಾಳಿ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾವುಗಳನ್ನು ಆಧರಿಸಿ ಅಧಿಕಾರಗಳನ್ನು ಗಳಿಸಿದ ಕಾಂಗ್ರೆಸ್ಸಿಗರು,ಅಮೂಲ್ಯ ಜೀವಗಳ ಸಾವುಗಳಿಗಾಗಿ ಚಡಪಡಿಸುವುದು ಕಾಂಗ್ರೆಸ್ ಪಕ್ಷದ ಹೀನ ಸಂಸ್ಕೃತಿಯ ದ್ಯೋತಕವಾಗಿದೆ ಎಂದು ಆಕ್ರೋಶ ಹೊರಹಾಕಿದರು.

ಮೋದಿಯವರ ಸಾವು ಕಾಂಗ್ರೆಸ್ ಏಕೆ ಬಯಸುತ್ತದೆ? ಆರ್ಟಿಕಲ್ 370 ರದ್ದುಗೊಳಿಸಿ ಕಾಶ್ಮೀರವನ್ನು ಉಳಿಸಿದ್ದಕ್ಕಾಗಿಯೇ? ಐದು ಶತಮಾನಗಳ ಭಾರತೀಯರ ಕನಸು ಈಡೇರಿಸಲು ರಾಮಮಂದಿರ ನಿರ್ಮಾಣ ಮಾಡಿದ ಕಾರಣಕ್ಕಾಗಿಯೇ? ಅಥವಾ ದೇಶವನ್ನು ಮುಖ್ಯ ತಿನ್ನುತ್ತಿದ್ದ ಭಯೋತ್ಪಾದಕತೆಯನ್ನು ನಿಯಂತ್ರಿಸಿದಕ್ಕ? ಎಂದು ಪ್ರಶ್ನಿಸಿದರು.

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ