
ಸಹೋದರತ್ವ ಮತ್ತು ಸೌಹಾರ್ದ್ಯದ ಸಂತೋಷವನ್ನು ಹಂಚಿಕೊಂಡೆ. ಇಂತಹ ಸೌಹಾರ್ದ ಸಮಾರಂಭಗಳು ಸಮಾಜದಲ್ಲಿ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಲಿ ಎಂದು ವ್ಯಕ್ತಪಡಿಸಿದರು
ಇದೇ ವೇಳೆ ಹುದಲಿ ಗ್ರಾಮ ದೇವತೆ ಶ್ರೀ ದ್ಯಾಮವ್ವ ದೇವಿಯ ದರ್ಶನ ಪಡೆದು ಹಿರಿಯರು ಮುಖಂಡರು ಯುವ ಮುಖಂಡರಿಂದ ಸನ್ಮಾನ ಸ್ವೀಕರಿಸಿದರು ಈ ಸಂದರ್ಭದಲ್ಲಿ ಸಚಿವರ ಆಪ್ತಸಹಾಯಕರಾದ ಶ್ರೀ ಅರವೀಂದ ಅಣ್ಣಾ ಕಾರ್ಚಿ.ಹಾಗೂ ಗ್ರಾಮದ ಮುಖಂಡರು.ಮುಸ್ಲಿಂ ಬಾಂಧವರು ಉಪಸ್ಥಿತರಿದ್ದರು.
ವರದಿ :ರಾಜು ಮುಂಡೆ

