Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಯಚೂರು ವಿಶ್ವವಿದ್ಯಾಲಯ ವಸತಿ ನಿಲಯ ನೂತನ ಕಟ್ಟಡ ಲೋಕಾರ್ಪಣೆ ಬಸನಗೌಡ ದದ್ದಲ್

Advertisement
ರಾಯಚೂರು: ವಿಶ್ವವಿದ್ಯಾಲಯ ನೂತನ ಕಟ್ಟಡ ಕಾರ್ಯಕ್ರಮಕ್ಕೆ ವೇದಿಕೆಯಲ್ಲಿ ಸಸಿಗೆ ನೀರೇರೆಯುವ ಮೂಲಕ ರಾಯಚೂರು ಜಿಲ್ಲಾ ಉಸ್ತುವಾರಿ ಶರಣ ಪ್ರಕಾಶ್ ಪಾಟೀಲ್ ಮತ್ತು ಬಸನಗೌಡ ದದ್ದಲ್.ಎಂಎಲ್ಸಿ ವಸಂತ್ ಕುಮಾರ್. ವೇದಿಕೆಯನ್ನು ಅಲಂಕರಿಸಿದರು.

ರಾಯಚೂರು ವಿಶ್ವವಿದ್ಯಾಲಯ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರ ಬಾಲಕಿಯರ ವಿದ್ದ್ಯಾರ್ತಿ ನಿಲಯದ ನೂತನ ಕಟ್ಟಡವನ್ನು ಉದ್ಘಾಟನೆಯನ್ನು ವೈದ್ಯಕೀಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾಕ್ಟರ್ ಶರಣ ಪ್ರಕಾಶ್ ಪಾಟೀಲ್ ರವರು ಲೋಕಾರ್ಪಣೆ ಮಾಡಿದರು.

ರಾಯಚೂರು ವಿಶ್ವವಿದ್ಯಾಲಯಕ್ಕೆ ತೆರಳಿದ ಸಚಿವರು ಮತ್ತು ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ರವರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ನೂತನ ಕಟ್ಟಡ ವೀಕ್ಷಣೆ ಮಾಡಿದ ಸಚಿವರು ಮತ್ತು ಶಾಸಕರು ಮಾತನಾಡಿ ಕಟ್ಟಡವನ್ನು ಸರಿಯಾಗಿ ನಿರ್ವಹಣೆ ಮಾಡಿ ಹಾಳಾಗದಂತೆ ನೋಡಿಕೊಳ್ಳಬೇಕು ವಿದ್ಯಾರ್ಥಿಗಳಿಗೆ ಅವಶ್ಯವಿರುವ ಟೇಬಲ್ ಕುರ್ಚಿ ಖಾಟಗಳು ಸೇರಿದಂತೆ ಇನ್ನಿತರ ಸಾಮಗ್ರಿಗಳನ್ನು ಗುಣಮಟ್ಟವನ್ನು ಪರೀಕ್ಷಿಸಿ ಅಳವಡಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕೆಂದು ವಿಶ್ವವಿದ್ಯಾಲಯ ಕುಲಪತಿಗಳಿಗೆ ಮತ್ತು ಕುಲ ಸಚಿವರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಶರಣಪ್ರಕಾಶ್ ಪಾಟೀಲ್ .ಗ್ರಾಮಾಂತರ ಶಾಸಕ ಬಸನಗೌಡ ದದ್ದಲ್. ನರಸಿಂಹ ನಾಯಕ್. ಶಿವಪ್ಪ ನಾಯಕ್. ಬಶೀರ್ ಸಬ್. ಮಲ್ಲಿಕಾರ್ಜುನ ಗೋನಾಳ. ಎಪಿಎಂಸಿ ಬಂದೇನವಾಜ್. ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ: ಗಾರಲದಿನ್ನಿ ವೀರನಗೌಡ

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ