Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಲಿಮಿನೆಟರ್‌ನಲ್ಲಿ ಗೆದ್ದು ಬೀಗಿದ ರಾಜಸ್ತಾನ್ ರಾಯಲ್ಸ್ 

ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್

Advertisement


ನ್ಯೂ ಚಂದಿಗಢ: ರಾಜಸ್ತಾನ್ ರಾಯಲ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಎಲಿಮಿನೆಟರ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ೪೭ ರನ್‌ಗಳ ಜಯ ಸಾಧಿಸಿತು.
ಇದರೊಂದಿಗೆ ರಾಜಸ್ತಾನ್ ರಾಯಲ್ಸ್ ಇನ್ನು ನಾಳೆ ನಡೆಯುವ ಗುಜರಾತ್ ವಿರುದ್ಧದ ಕ್ವಾಲಿಫಾಯರ್-೨ ರಲ್ಲಿ ಆಡಲಿದ್ದು, ಆ ಪಂದ್ಯದಲ್ಲಿ ಗೆದ್ದ ತಂಡವು ೩೧ ರಂದು ಅಹ್ಮದಾಬಾದ್‌ನಲ್ಲಿ ನಡೆಯುವ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ.
    ಸ್ಕೋರ್ ವಿವರ
ರಾಜಸ್ತಾನ್ ರಾಯಲ್ಸ್ ೨೦ ಓವರುಗಳಲ್ಲಿ ೮ ವಿಕೆಟ್‌ಗೆ ೨೪೩
ವೈಭವ್ ಸೂರ್ಯವಂಶಿ ೯೭ ( ೨೯ ಎಸೆತ, ೫ ಬೌಂಡರಿ, ೧೨ ಸಿಕ್ಸರ್)
ದ್ರುವ್ ಜುರೆಲ್ ೫೦ (೨೧ ಎಸೆತ, ೫ ಬೌಂಡರಿ, ೩ ಸಿಕ್ಸರ್)
ರಿಯಾನ್ ಪರಾಗ್ ೨೬ (೧೨ ಎಸೆತ, ೨ ಬೌಂಡರಿ, ೨ ಸಿಕ್ಸರ್)
ಯಶಸ್ವಿ ಜೈಸ್ವಾಲ್ ೨೯ ( ೨೯ ಎಸೆತ, ೪ ಬೌಂಡರಿ)
ಸನ್‌ರೈಸರ್ಸ್ ಹೈದರಾಬಾದ್ ೧೯.೨ ಓವರುಗಳಲ್ಲಿ ೧೯೬
ನಿತೀಶಕುಮಾರ್ ರೆಡ್ಡಿ ೩೮ (೨೦ ಎಸೆತ, ೩ ಬೌಂಡರಿ, ೨ ಸಿಕ್ಸರ್)
ಸಲೀಲ ಅರೋರಾ ೩೫ (೨೧ ಎಸೆತ, ೨ ಬೌಂಡರಿ, ೨ ಸಿಕ್ಸರ್)
ಇಶಾನ್ ಕಿಶನ್ ೩೩ (೧೧ ಎಸೆತ, ೩ ಬೌಂಡರಿ, ೩ ಸಿಕ್ಸರ್)
ಜೋಪ್ರಾ ಆರ್ಚರ್ ೫೮ ಕ್ಕೆ ೩, ನರೇಂದ್ರ ಬುರ್ಗರ್ ೨೬ ಕ್ಕೆ ೨)

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿದ್ದರಾಮಯ್ಯನವರ ಕಣ್ಣಿರಲ್ಲಿ ಕಾಂಗ್ರೆಸ್ ತೊಳೆದುಹೋಗುತ್ತೆ – ಛಲವಾದಿ ನಾರಯಣಸ್ವಾಮಿಇಂಗ್ಲೆAಡ್- ಭಾರತ ಮೊದಲ ಟ್ವೆಂಟಿ-೨೦ ಇಂದುಈಶ್ವರ ಖಂಡ್ರೆಗೆ ಉಪ ಮುಖ್ಯಮಂತ್ರಿ ಸ್ಥಾನ ಕೊಡಿ : ಶೃತಿ, ಸಂತೋಷ ಬಿ.ಜಿ. ಪಾಟೀಲಡಿವೈಎಸ್ಪಿ ಬಡ್ತಿಗೂ ನೇಣಿಗೆ ಶರಣಾದ ಸಿಪಿಐ : ಆನ್‌ಲೈನ್ ಗೇಮ್ ಗೆ ಬಲಿಯಾದ್ರ ಅಧಿಕಾರಿ? ಮುಂದಿನ 8 ವರ್ಷಗಳ ಕಾಲ ಡಿ.ಕೆ ಶಿವಕುಮಾರ್ ಅಲ್ಲಾಡಿಸಲು ಸಾಧ್ಯವಿಲ್ಲ : ದ್ವಾರಕನಾಥ್ ಗುರೂಜಿಹಳ್ಳಿಗಾಡಿನಲ್ಲಿ ಹುಟ್ಟಿಬೆಳೆದ ಮುಖ್ಯಮಂತ್ರಿಯಾಗುತ್ತೇನೆ ಎಂಬ ಕನಸನ್ನು ಸಹ ಕಂಡಿರಲಿಲ್ಲ : ಸಿದ್ದರಾಮಯ್ಯ BIG NEWS : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಮನವಿಗೆ ಸ್ಪಂದಿಸಿದ ಅಧಿಕಾರಿಗಳುಸಿಎಂ ಹುದ್ದೆಗೆ ರಾಜೀನಾಮೆ ಘೋಷಿಸಿ ಕಣ್ಣೀರಿಟ್ಟ ಸಿದ್ದರಾಮಯ್ಯಮುಂದಿನ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ : ಸಚಿವರ ಸಿದ್ದರಾಮಯ್ಯ ಘೋಷಣೆ