Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಯಲ್ ಚಾಲೆಂಜರ್ಸ್ ತಂಡದ ನೂತನ ನಾಯಕನಾಗಿ ರಜತ್ ಪಾಟೀದಾರ್ ನೇಮಕ

Advertisement

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೂತನ ನಾಯಕನಾಗಿ ರಜತ್ ಪಾಟೀದಾರ್ ಅವರನ್ನ ನೇಮಕ ಮಾಡಲಾಗಿದೆ.


ಈ ಬಾರಿ ನಡೆದ ಮೆಗಾ ಆಯಕ್ಷನ್ನಲ್ಲಿ ತಂಡದ ನಾಯಕನಾಗಿದ್ದ ಫಾಫ್ ಡು ಪ್ಲೆಸ್ಸಿಸ್ ಅವರನ್ನು ಆರ್ಸಿಬಿ ಫ್ರಾಂಚೈಸಿ ಕೈ ಬಿಟ್ಟಿತ್ತು. ಈ ಹಿನ್ನೆಲೆಯಲ್ಲಿ ಖಾಲಿ ಇದ್ದ ನಾಯಕ ಸ್ಥಾನಕ್ಕೆ ಇದೀಗ ಅವರನ್ನು ನೇಮಕ ಮಾಡಲಾಗಿದೆ.


2025ರ 18ನೇ ಆವೃತ್ತಿಯ ಐಪಿಎಲ್ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬಲಿಷ್ಠ ತಂಡವನ್ನು ಕಟ್ಟಿಕೊಂಡು ಕಣಕ್ಕೆ ಇಳಿಯುತ್ತಿದೆ. ಕ್ಯಾಪ್ಟನ್ ಯಾರು ಆಗ್ತಾರೆ ಎಂಬುದರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಆರ್ಸಿಬಿಯ ಮೆಂಟರ್ ದಿನೇಶ್ ಅವರು ಮಾತನಾಡಿದ್ದರು.


ಭಾರತೀಯನೇ ಆರ್ಸಿಬಿ ತಂಡದ ನಾಯಕ ಆಗಲಿದ್ದಾರೆ. ಆದರೆ ಯಾರು ಎಂದು ಹೆಸರನ್ನು ಹೇಳಿರಲಿಲ್ಲ. ಅತ್ತ ಇನ್ನೊಂದು ಕಡೆ ಮತ್ತೆ ವಿರಾಟ್ ಕೊಹ್ಲಿ ಆರ್ಸಿಬಿ ತಂಡದ ನಾಯಕತ್ವ ಊಹಿಸಿಕೊಳ್ಳುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿದ್ದವು.ಆದರೆ ರಜತ್ ಪಾಟೀದಾರ್ ಅವರ ಹೆಸರು ಘೋಷಣೆ ಮಾಡಿ ಎಲ್ಲದಕ್ಕೂ ತೆರೆ ಎಳೆಯಲಾಗಿದೆ.


ಅಜಿಂಕ್ಯ ರಹಾನೆ ನಂತರ ಪ್ರೀಮಿಯರ್ ದೇಶೀಯ ಟಿ 20 ಪಂದ್ಯಾವಳಿಯಲ್ಲಿ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿದ್ದು, 10 ಪಂದ್ಯಗಳಿಂದ 61 ಸರಾಸರಿಯಲ್ಲಿ 428 ರನ್ ಗಳಿಸಿದ್ದಾರೆ ಮತ್ತು 186.08 ಸ್ಟ್ರೈಕ್ ರೇಟ್ ಹೊಂದಿದ್ದಾರೆ.

36ರ ಹರೆಯದ ಧೋನಿ 143 ಪಂದ್ಯಗಳಲ್ಲಿ ಆರ್ಸಿಬಿ ತಂಡವನ್ನು ಮುನ್ನಡೆಸಿದ್ದು, ಚೆನ್ನೈ ಸೂಪರ್ ಕಿಂಗ್ಸ್ ಪರ ಮಹೇಂದ್ರ ಸಿಂಗ್ ಧೋನಿ ನಂತರ ನಾಯಕನಾಗಿ ಎರಡನೇ ಅತಿ ಹೆಚ್ಚು ಕಾಲ ಆಡಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.”ನಾನು ಮತ್ತು ತಂಡದ ಇತರ ಸದಸ್ಯರು ನಿಮ್ಮ ಹಿಂದೆಯೇ ಇರುತ್ತೇವೆ, ರಜತ್” ಎಂದು ಕೊಹ್ಲಿ ಫ್ರಾಂಚೈಸಿ ಹಂಚಿಕೊಂಡ ವೀಡಿಯೊ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ