Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಂತಿ ನಿಕೇತನ ಆಂಗ್ಲ ಮಾಧ್ಯಮ ಪ್ರೌಡ ಶಾಲೆಯ ವಿದ್ಯಾರ್ಥಿಗಳಿಂದ ರಕ್ಷಾ ಬಂಧನ ಆಚರಣೆ.

Advertisement
ಮುದಗಲ್ಲ :- ಶಾಂತಿ ನಿಕೇತನ ಆಂಗ್ಲ ಮಾಧ್ಯಮ ಪ್ರೌಡ ಶಾಲೆಯ ವಿದ್ಯಾರ್ಥಿಗಳಿಂದ ರಕ್ಷಾ ಬಂಧನ.ಆಡಿಯಲ್ಲಿ ಬುಧವಾರ ರಕ್ಷಾ ಬಂಧನ ಕಾರ್ಯಕ್ರಮವನ್ನು ಶಾಲಾ ಮಕ್ಕಳಿಗಾಗಿ ಆಯೋಜಿಸಲಾಗಿತ್ತು.

ಮಾತನಾಡಿದ ಸಂದರ್ಭದಲ್ಲಿ ಶಿಕ್ಷಕರಾದ ಅಮ್ಜದ ಕಂದಗಲ್ಲ ಮಾತನಾಡಿ, ಸೋದರತ್ವದ ಭಾಂದವ್ಯ ಸಾರುವ ಹಬ್ಬವೇ ರಕ್ಷಾ ಬಂಧನವಾಗಿದೆ ಅಣ್ಣ-ತಂಗಿಯವ ಮಧ್ಯೆ ಪ್ರೀತಿಯನ್ನು ಮೂಡಿಸುವ ಹಬ್ಬವಾಗಿ ರಾಖಿ ಹಬ್ಬ ದ್ವಾಪರಯುಗದಿಂದಲೂ ಸಹಾ ಆಚರಣೆಯಲ್ಲಿ ಇದೆ ನಮ್ಮ ಶಾಲೆಯಲ್ಲಿ ಈ ಹಬ್ಬವನ್ನು ಆಚರಣೆ ಮಾಡುವುದರ ಮೂಲಕ ಶಾಲೆಯಲ್ಲಿ ಅಭ್ಯಾಸವನ್ನು ಮಾಡುವ ಮಕ್ಕಳಲ್ಲಿ ಸಹೋದರ ಭಾವನೆಯನ್ನು ಮೂಡಿಸುವ ವಾತಾವರಣವನ್ನು ನಿರ್ಮಾಣ ಮಾಡಲಾಗುವುದು ಎಂದರು.



ಸೋದರಿಗೆ ರಕ್ಷಣೆಯ ಭರವಸೆಯನ್ನು ನೀಡುವ ಸೋದರತೆಯನ್ನು ಸಾರುವ ರಕ್ಷಾ ಬಂಧನಕ್ಕೆ ಶತಮಾನಗಳ ಇತಿಹಾಸ ಇದೆ, ಪೌರಾಣಿಕ ಹಿನ್ನಲೆಯನ್ನು ಸಹಾ ಹೊಂದಿದೆ. ರಕ್ಷಾ ಬಂಧನ ಎನ್ನುವುದು ಪವಿತ್ರವಾದ ಸಂಸ್ಕøತ ಪದವಾಗಿದೆ. ರಕ್ಷಣೆಯ ಬಂಧ ಎಂದು ಇದರ ಅರ್ಥ, ರಕ್ಷಾ ಬಂಧನದಲ್ಲಿ ಸಹೋದರಿಯರು ತಮ್ಮ ಸಹೋದರರಿಗೆ ಏಳ್ಗೆಯನ್ನು ಬಯಸುತ್ತಾರೆ. ಭಗವಂತ ಇವರಿಗೆ ಧೀರ್ಘಾಯಷ್ಯಕ್ಕಾಗಿ ವ್ರತವನ್ನು ಆಚರಣೆ ಮಾಡುತ್ತಾ ಸಹೋದರನ ಮಣಿ ಕೈಗೆ ರಕ್ಷಾ ದಾರವನ್ನು ಕಟ್ಟುತ್ತಾರೆ. ಇದರ ಮೂಲಕ ಸಹೋದರನಿಂದ ರಕ್ಷಣೆಯನ್ನು ಭರವಸೆಯನ್ನು ಪಡೆಯುತ್ತಾರೆ. ಇದರೊಂದಿಗೆ ಸಹೋದರಿಯನ್ನು ರಕ್ಷಿಸುವ ಜವಾಬ್ದಾರಿಯನ್ನು ನೀಡುತ್ತಾನಲ್ಲದೆ ಸಹೋದರ-ಸಹೋದರಿಯ ನಡುವಿನ ಸಂಬಂಧ ಬಲವಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಿಕ್ಷಕರಾದ,ಶ್ರೀಮತಿ ಸುನಿತಾ, ಅನೀಸಾ ಬೇಗಂ, ಜೋತಿ, ಮುಸ್ಕಾನ್, ಸುಮಾಯಾ,ರುಶಾನಾಬೇಗಂ ,ಆಮ್ಜದ್ ಕಂದಗಲ್ಲ , ಚಾಂದಪಾಶ ಪವೇಜ್ ರವಿಕುಮಾರ್, ಶಿವಬಸಪ್ಪ,ಶಿಲ್ಪಾ, ಇತರರು ಉಪಸ್ಥಿತರಿದ್ದರು.

ವರದಿ:- ಮಂಜುನಾಥ ಕುಂಬಾರ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ