Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಂತಿ ನಿಕೇತನ ಆಂಗ್ಲ ಮಾಧ್ಯಮ ಪ್ರೌಡ ಶಾಲೆಯ ವಿದ್ಯಾರ್ಥಿಗಳಿಂದ ರಕ್ಷಾ ಬಂಧನ ಆಚರಣೆ.

Advertisement
ಮುದಗಲ್ಲ :- ಶಾಂತಿ ನಿಕೇತನ ಆಂಗ್ಲ ಮಾಧ್ಯಮ ಪ್ರೌಡ ಶಾಲೆಯ ವಿದ್ಯಾರ್ಥಿಗಳಿಂದ ರಕ್ಷಾ ಬಂಧನ.ಆಡಿಯಲ್ಲಿ ಬುಧವಾರ ರಕ್ಷಾ ಬಂಧನ ಕಾರ್ಯಕ್ರಮವನ್ನು ಶಾಲಾ ಮಕ್ಕಳಿಗಾಗಿ ಆಯೋಜಿಸಲಾಗಿತ್ತು.

ಮಾತನಾಡಿದ ಸಂದರ್ಭದಲ್ಲಿ ಶಿಕ್ಷಕರಾದ ಅಮ್ಜದ ಕಂದಗಲ್ಲ ಮಾತನಾಡಿ, ಸೋದರತ್ವದ ಭಾಂದವ್ಯ ಸಾರುವ ಹಬ್ಬವೇ ರಕ್ಷಾ ಬಂಧನವಾಗಿದೆ ಅಣ್ಣ-ತಂಗಿಯವ ಮಧ್ಯೆ ಪ್ರೀತಿಯನ್ನು ಮೂಡಿಸುವ ಹಬ್ಬವಾಗಿ ರಾಖಿ ಹಬ್ಬ ದ್ವಾಪರಯುಗದಿಂದಲೂ ಸಹಾ ಆಚರಣೆಯಲ್ಲಿ ಇದೆ ನಮ್ಮ ಶಾಲೆಯಲ್ಲಿ ಈ ಹಬ್ಬವನ್ನು ಆಚರಣೆ ಮಾಡುವುದರ ಮೂಲಕ ಶಾಲೆಯಲ್ಲಿ ಅಭ್ಯಾಸವನ್ನು ಮಾಡುವ ಮಕ್ಕಳಲ್ಲಿ ಸಹೋದರ ಭಾವನೆಯನ್ನು ಮೂಡಿಸುವ ವಾತಾವರಣವನ್ನು ನಿರ್ಮಾಣ ಮಾಡಲಾಗುವುದು ಎಂದರು.



ಸೋದರಿಗೆ ರಕ್ಷಣೆಯ ಭರವಸೆಯನ್ನು ನೀಡುವ ಸೋದರತೆಯನ್ನು ಸಾರುವ ರಕ್ಷಾ ಬಂಧನಕ್ಕೆ ಶತಮಾನಗಳ ಇತಿಹಾಸ ಇದೆ, ಪೌರಾಣಿಕ ಹಿನ್ನಲೆಯನ್ನು ಸಹಾ ಹೊಂದಿದೆ. ರಕ್ಷಾ ಬಂಧನ ಎನ್ನುವುದು ಪವಿತ್ರವಾದ ಸಂಸ್ಕøತ ಪದವಾಗಿದೆ. ರಕ್ಷಣೆಯ ಬಂಧ ಎಂದು ಇದರ ಅರ್ಥ, ರಕ್ಷಾ ಬಂಧನದಲ್ಲಿ ಸಹೋದರಿಯರು ತಮ್ಮ ಸಹೋದರರಿಗೆ ಏಳ್ಗೆಯನ್ನು ಬಯಸುತ್ತಾರೆ. ಭಗವಂತ ಇವರಿಗೆ ಧೀರ್ಘಾಯಷ್ಯಕ್ಕಾಗಿ ವ್ರತವನ್ನು ಆಚರಣೆ ಮಾಡುತ್ತಾ ಸಹೋದರನ ಮಣಿ ಕೈಗೆ ರಕ್ಷಾ ದಾರವನ್ನು ಕಟ್ಟುತ್ತಾರೆ. ಇದರ ಮೂಲಕ ಸಹೋದರನಿಂದ ರಕ್ಷಣೆಯನ್ನು ಭರವಸೆಯನ್ನು ಪಡೆಯುತ್ತಾರೆ. ಇದರೊಂದಿಗೆ ಸಹೋದರಿಯನ್ನು ರಕ್ಷಿಸುವ ಜವಾಬ್ದಾರಿಯನ್ನು ನೀಡುತ್ತಾನಲ್ಲದೆ ಸಹೋದರ-ಸಹೋದರಿಯ ನಡುವಿನ ಸಂಬಂಧ ಬಲವಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಿಕ್ಷಕರಾದ,ಶ್ರೀಮತಿ ಸುನಿತಾ, ಅನೀಸಾ ಬೇಗಂ, ಜೋತಿ, ಮುಸ್ಕಾನ್, ಸುಮಾಯಾ,ರುಶಾನಾಬೇಗಂ ,ಆಮ್ಜದ್ ಕಂದಗಲ್ಲ , ಚಾಂದಪಾಶ ಪವೇಜ್ ರವಿಕುಮಾರ್, ಶಿವಬಸಪ್ಪ,ಶಿಲ್ಪಾ, ಇತರರು ಉಪಸ್ಥಿತರಿದ್ದರು.

ವರದಿ:- ಮಂಜುನಾಥ ಕುಂಬಾರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ