ಬೆಳಗಾವಿ: ಕೆ.ಎಲ್.ಇ ಬಿ.ಎಂ. ಕಂಕಣವಾಡಿ ಆಯರ್ವೆದ ಮಹಾವಿದ್ಯಾಲಯದ ಶರೀರ ರಚನಾ ವಿಭಾಗದ ಮುಖ್ಯಸ್ಥ ಡಾ. ಮಹಾಂತೇಶ ಬಿ. ರಾಮಣ್ಣವರ ಅವರು ‘ಆಯರ್ವೇದ ವಿಶ್ವರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಬೆಂಗಳೂರಿನಲ್ಲಿAದು ನಡೆಯುವ ಎರಡನೇ ವಿಶ್ವ ಆಯರ್ವೇದ ಸಮ್ಮೇಳನದಲ್ಲಿ ಡಾ. ಮಹಾಂತೇಶ ಬಿ. ರಾಮಣ್ಣವರ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.

