Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲಕ್ಷ್ಮಣ ಸವದಿ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದರಿಂದ ಪೀಡೆ ಹೋದಂತಾಯಿತು : ರಮೇಶ್ ಜಾರಕಿಹೊಳಿ

Advertisement
ಬೆಳಗಾವಿ: ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಅಥಣಿ ಶಾಸಕ ಲಕ್ಷ್ಮಣ ಸವದಿ ನಡುವೆ ಟಾಕ್ ಫೈಟ್ ತಾರಕಕ್ಕೇರಿದೆ. ಯಾವುದೋ ಕಾರಣಕ್ಕೆ ನಾನು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದಾಗ ಲಕ್ಷ್ಮಣ ಸವದಿಗೆ ಹೆಚ್ಚಿನ ಲಾಭವಾಯಿತು. ಸವದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರಿಂದ ಬಿಜೆಪಿಯಿಂದ ಪೀಡೆ ಹೋದಂತಾಯಿತು ಎಂದು ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿಯ ಅಥಣಿಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ, ಸವದಿಗೆ ಕಾಂಗ್ರೆಸ್ ನಲ್ಲಿ ಐದು ವರ್ಷ ಶಾಸಕನಾಗಿ ಕೆಲಸ ಮಾಡುವ ಅವಕಾಶವಷ್ಟೇ. ಆದರೆ ಬಿಜೆಪಿಯಲ್ಲಿ ಸವದಿ ಇದ್ದಿದ್ದರೆ ರಾಜ್ಯದಲ್ಲಿ ಅತಿ ದೊಡ್ಡ ಲೀಡರ್ ಆಗುತ್ತಿದ್ದ. ಬಿಜೆಪಿ ಬಿಟ್ಟು ತನ್ನ ವ್ಯಕ್ತಿತ್ವ ಹಾಳುಮಾಡಿಕೊಂಡ ಎಂದಿದ್ದಾರೆ.

ಒಂದು ರೀತಿ ಸವದಿ ಬಿಜೆಪಿ ಬಿಟ್ಟಿದ್ದು ಒಳ್ಳೆಯದಾಯಿತು. ಇನ್ಮುಂದೆ ಸವದಿ ಮತ್ತೆ ಬಿಜೆಪಿಗೆ ಬರಲು ನಾವು ಆಸ್ಪದ ಕೊಡಲ್ಲ ಎಂದು ಹೇಳಿದ್ದಾರೆ.

ಸವದಿ ಬಿಜೆಪಿಗೆ ಮತ್ತೆ ಬರುತ್ತಾರೆ ಎಂದರೆ ಅವನನ್ನು ಎಲ್ಲಿ ತಡೆಯಬೇಕೋ ಅಲ್ಲಿ ತಡೆಯುತ್ತೇವೆ. ಆ ಶಕ್ತಿ ನಮ್ಮಲ್ಲಿದೆ. ಇದನ್ನು ಮೀರಿ ಆತ ಪಕ್ಷಕ್ಕೆ ಮರಳಿ ಬಂದರೆ ಮುಂದೆ ದೇವರಿದ್ದಾನೆ ಎಂದು ಹೇಳಿಕೆ ನೀಡಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ