LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ರಮೇಶ್ ಕತ್ತಿ ಬಣಕ್ಕೆ ಜಾರಕಿಹೊಳಿ ಬ್ರದರ್ಸ್ ಚೆಕ್ ಮೇಟ್

Advertisement

ಬೆಳಗಾವಿ: ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಚುನಾವಣೆಯಲ್ಲಿ ರಮೇಶ್ ಕತ್ತಿ ಬಣಕ್ಕೆ ಬಿಗ್ ಶಾಕ್ ಆಗಿದೆ.


ಜಾರಕಿಹೊಳಿ ಬಣದ 6 ಜನ ನಿರ್ದೇಶಕರಾಗಿ ಅವರೋಧವಾಗಿ ಆಯ್ಕೆಯಾಗಿದ್ದಾರೆ.ಡಿಸಿಸಿ ಬ್ಯಾಂಕ್ ನ 16 ನಿರ್ದೇಶಕ ಸ್ಥಾನಗಳ ಪೈಕಿ 6 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ.

ಚಿಕ್ಕೋಡಿಯಿಂದ ಗಣೇಶ್ ಹುಕ್ಕೇರಿ, ಯರಗಟ್ಟಿಯಿಂದ ವಿಶ್ವಾಸ ವೈದ್ಯ, ಮೂಡಲಗಿಯಿಂದ ನೀಲಕಂಠ, ಸವದತ್ತಿಯಿಂದ ವಿರೂಪಾಕ್ಷ ಮಾಮನಿ, ಗೋಕಾಕ್ ನಿಂದ ರಮೇಶ್ ಜಾರಕಿಹೊಳಿ ಪುತ್ರ ಅಮರನಾಥ್, ಬೆಳಗಾವಿಯಿಂದ ಸತೀಶ್ ಜಾರಕಿಹೊಳಿ ಪುತ್ರ ರಾಹುಲ್ ಜಾರಕಿಹೊಳಿ ಅವಿರೋಧ ಆಯ್ಕೆಯಾಗಿದ್ದಾರೆ.

ಜಾರಕಿಹೊಳಿ ಬಣದ 6 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಅಕ್ಟೋಬರ್ 13ರಂದು ಚುನಾವಣಾ ಅಧಿಕಾರಿ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು