Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆದರ್ಶ ಶಿಕ್ಷಣ ಸಂಸ್ಥೆಯಲ್ಲಿ ರಾವಸಾಬ ಐಹೊಳೆ ದಂಪತಿ ಜನ್ಮದಿನಾಚರಣೆ

Advertisement

ಅಥಣಿ: ಪಟ್ಟಣದ ವೈಭವ ನಗರದಲ್ಲಿನ ಆದರ್ಶ ಶಿಕ್ಷಣ ಸಂಸ್ಥೆಯ ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆಯಲ್ಲಿ ಜೂ. 1ರಂದು ಶಾಲಾ ಪ್ರಾರಂಭೋತ್ಸವ ಹಾಗೂ ಕೆಪಿಸಿಸಿ ಪ.ಜಾ. ರಾಜ್ಯ ಕಾಂಗ್ರೆಸ್‌ ಸಂಚಾಲಕರು, ಕೆ.ಪಿ.ಸಿ.ಸಿ. ಪ.ಜಾ. ವಿಭಾಗದ ರಾಜ್ಯಮಟ್ಟದ ಮಾಧ್ಯಮ ವಕ್ತಾರರು, ಅಥಣಿ ಪುರಸಭೆಯ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರು, ಉದ್ಯಮಿಗಳು, ಸಮಾಜ ಸೇವಕರು, ಆರ್‌ಎನ್‌ಎ ಲ್ಯಾಂಡ್‌ ಡೆವಲಪರ್ಸ್‌ ಮಾಲೀಕರು, ಆದರ್ಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ರಾವಸಾಬ ನಿ. ಐಹೊಳೆ ಹಾಗೂ ಪುರಸಭೆ ಸದಸ್ಯರಾದ ಶ್ರೀಮತಿ ವಿದ್ಯಾ ರಾವಸಾಬ ಐಹೊಳೆ ಅವರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ವೇದಿಕೆ ಮೇಲೆ ರಾವಸಾಬ ಐಹೊಳೆ ಅವರ ಮಾತೋಶ್ರೀ ಶ್ರೀಮತಿ ಬಂಗಾರೆವ್ವ ನಿ. ಐಹೊಳೆ, ಶ್ರೀ ಮುರುಘೇಂದ್ರ ಲಲಿತ ಕಲಾ ಅನುದಾನಿತ ಪದವಿ ಮಹಾವಿದ್ಯಾಲಯದ ಅಧ್ಯಕ್ಷರಾದ ವೈಭವ ರಾವಸಾಬ ಐಹೊಳೆ, ಪುರಸಭೆ ಸದಸ್ಯರಾದ ಶ್ರೀಮತಿ ವಿದ್ಯಾ ರಾ. ಐಹೊಳೆ, ಎನ್.‌ ಪ್ರಶಾಂತರಾವ್‌ ಐಹೊಳೆ, ಜಿ.ಪಂ. ಮಾಜಿ ಅಧ್ಯಕ್ಷೆ ಆಶಾ ಐಹೊಳೆ, ಪ್ರಿಯಾಂಕಾ ಐಹೊಳೆ, ದೀಶಾ ಐಹೊಳೆ, ಸಮದೃಶ್ಯ ಐಹೊಳೆ, ವೈಶಾಲಿ ಐಹೊಳೆ, ಪುರಸಭೆ ಸದಸ್ಯರಾದ ಬಸವರಾಜ ಹಳ್ಳದಮಳ, ಆದರ್ಶ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿಗಳಾದ ಸತೀಶ ಕುಲರ್ಣಿ, ಶ್ರೀ ಮುರುಘೇಂದ್ರ ಲಲಿತ ಕಲಾ ಅನುದಾನಿತ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಅಪ್ಪು ಕಾಂಬಳೆ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಶ್ರೀಮತಿ ಶಶಿಕಲಾ ಕುರ್ಣಾ, ವಿಜಯಲಕ್ಷ್ಮೀ ಪವಾರ, ಸುನಿತಾ ಮಾನೆ, ಜಯಶ್ರೀ ಅವರು ಕಾರ್ಯಕ್ರಮ ನಡೆಸಿಕೊಟ್ಟರು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೈಕಾಲು ಕತ್ತರಿಸುವ ಶಿಕ್ಷೆ ಇದ್ದರಷ್ಟೇ ಜನರು ಕಾನೂನು ಪಾಲಿಸುತ್ತಾರೆನೋ : ಹೈಕೋರ್ಟ್ ನ್ಯಾಯಮೂರ್ತಿ ನಟಿ ರುಕ್ಮಿಣಿ ವಸಂತ್‌ ವಿರುದ್ಧ ನಕಲಿ ವಿಡಿಯೋ : 29 ಸಮಾಜಿಕ ಜಾಲತಾಣದ ಖಾತೆಗಳ ವಿರುದ್ಧ ಎಫ್‌ಐಆರ್ಭೀಕರ ರಸ್ತೆ ಅಪಘಾತ : ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿಸಂತೋಷ್ ಲಾಡ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು : ದಾದಾ ಮಹಾರಾಜ್ ನಗರಕರ್ಆದರ್ಶ ಶಿಕ್ಷಣ ಸಂಸ್ಥೆಯಲ್ಲಿ ರಾವಸಾಬ ಐಹೊಳೆ ದಂಪತಿ ಜನ್ಮದಿನಾಚರಣೆಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವವಯಸ್ಸು ನಂಬರ್ ಅಷ್ಟೇ: ಸಾಭೀತು ಮಾಡಿದ ಕಿಂಗ್ ಕೊಹ್ಲಿ, ವೈಭವ್ ಸೂರ್ಯವಂಶಿಭಾರತ- ಇಂಗ್ಲೆAಡ್ ತೃತೀಯ ಟ್ವೆಂಟಿ-೨೦ ಇಂದುಗೃಹಲಕ್ಷ್ಮಿ ಹಣದಿಂದ 40ಕ್ಕೂ ಹೆಚ್ಚು ಮಕ್ಕಳಿಗೆ ಸ್ಕೂಲ್ ಬ್ಯಾಗ್‌ ಗಳನ್ನ ನೀಡಿದ SDMC ಸದಸ್ಯೆಯರುಮನೆ ಮನೆ ಪಾತ್ರೆ ತೊಳೆಯುತ್ತಿದ ಮಹಿಳೆ ಈಗ ಪಶ್ಚಿಮ ಬಂಗಾಳ ಸಚಿವೆ