LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ : ಕಾರ್ಯಕ್ರಮ ರದ್ದು 

Advertisement
ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದಲ್ಲಿ 11 ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅದ್ಧೂರಿಯಾಗಿ ಆಯೋಜಿಸಿದ್ದ ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯನ್ನು ಮೊಟಕುಗೊಳಿಸಲಾಗಿದೆ.

ಅಭಿಮಾನಿಗಳು ಮೃತಪಟ್ಟ ಕಾರಣ ಕೆಲವೇ ನಿಮಿಷಗಳಷ್ಟೇ ಸಂಭ್ರಮಾಚರಣೆಯಲ್ಲಿ ಭಾಗಿಯಾದ ಆರ್‌ಸಿಬಿ ಆಟಗಾರರು ವಾಪಸ್‌ ಹೋಟೆಲ್‌ಗೆ ಮರಳಿದ್ದಾರೆ. ಅಪಾಯ ಹೆಚ್ಚುವ ಆತಂಕದಿಂದ ಈ ಕಾರ್ಯಕ್ರಮವನ್ನು ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ಮುಕ್ತಾಯಗೊಳಿಸಲಾಗಿದೆ.

ಸಂಭ್ರಮಾಚರಣೆ ಕಾರ್ಯಕ್ರಮ ಮುಕ್ತಾಯಗೊಂಡ ಬಳಿಕ ಮತ್ತೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೂಕು ನುಗ್ಗಲು ಉಂಟಾಗಿದ್ದು, ಆರ್‌ಸಿಬಿ ಅಭಿಮಾನಿಗಳು ಸ್ಟೇಡಿಯಂನಿಂದ ಹೊರ ಬರಲು ಪರದಾಡಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಸಚಿವ ಸತೀಶ್ ಜಾರಕಿಹೊಳಿಗೆ ಮನೆ ಮೇಲೆ ಇಡಿ ದಾಳಿ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ : ಕನ್ನಡ ಮಾಧ್ಯಮ ಶಾಲೆಗೆ ಅನುದಾನ ನೀಡುವಂತೆ ಆಗ್ರಹ ಸಿಎಂ ಸಂಪರ್ಕ ಸಲಹೆಗಾರರಾಗಿ ದೀಪಕ್ ತಿಮ್ಮಯ್ಯ ನೇಮಕ ನಾಳೆ ಡಿ. ಕೆ ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ 100 ದಿನ : ಮಹತ್ವದ ಘೋಷಣೆ ಸಾಧ್ಯತೆ ಕಾಸ್ಮೆಟಿಕ್ ಟ್ರೀಟ್‌ಮೆಂಟ್ ಬಳಿಕ ಉದ್ಯಮಿ ದುರ್ಮರಣ :7 ಕೋಟಿ ರೂ. ಚಿನ್ನದ ಶವಪೆಟ್ಟಿಗೆಯಲ್ಲಿ ಅಂತ್ಯಕ್ರಿಯೆ ನಾಳೆಯಿಂದ ಇಂಗ್ಲೆಂಡ್- ಪಾಕಿಸ್ತಾನ ತೃತೀಯ ಟೆಸ್ಟ್ ಶುರು ವಿಜಯೇಂದ್ರ ಏನೇ ಪಾದಯಾತ್ರೆ ಮಾಡಿದ್ರೂ ರಾಜ್ಯಾಧ್ಯಕ್ಷ ಸ್ಥಾನದಿಂದ ಔಟ್ ಫಿಕ್ಸ್ : ಯತ್ನಾಳ್ ಡಿಕೆಶಿ ಸರ್ಕಾರಕ್ಕೆ 100 ದಿನದ ಸಂಭ್ರಮ : ಡಿ. ಕೆ ಶಿವಕುಮಾರ್ ಗೆ ಹೈಕಮಾಂಡ್ ಬುಲಾವ್ಸರ್ವಜನಾಂಗದ ಹಿತಕ್ಕಾಗಿ ಭಗವಂತನೇ ಸೃಷ್ಟಿಸಿದ ಯೋಜನೆ: ಮೃತ್ಯುಂಜಯ ದೇಶೀಕೇಂದ್ರ ಶ್ರೀ ಶ್ಲಾಘನೆಮಾನ್ವಿ ತಾಲೂಕ ಖಾಸಗಿ ಶಿಕ್ಷಣ ಸಂಸ್ಥೆ ಒಕ್ಕೂಟದ ವತಿಯಿಂದ ಶಿಕ್ಷಕರ ದಿನಾಚರಣೆ.  ಶ್ರೀ ರಾಜಾ ಸುಭಾಷ್ ಚಂದ್ರ ನಾಯಕ್